ರೈತರಿಗೆ ಸಿಹಿಸುದ್ದಿ ಕೃಷಿ ಹೊಂಡ ನಿರ್ಮಾಣಕ್ಕೆ ಸಹಾಯಧನ
WhatsApp Group Join Now Telegram Group Join Now ರಾಜ್ಯದ ರೈತರಿಗೆಲ್ಲ ಕರ್ನಾಟಕ ರಾಜ್ಯ ಸರ್ಕಾರದ ಕಡೆಯಿಂದ ಮತ್ತೊಂದು ಸಿಹಿ ಸುದ್ದಿ ಇದೆ. ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯದ ರೈತರ ಪಾಲಿಕೆ ವರದಾನದಂತಿರುವ ಕೃಷಿ ಭಾಗ್ಯ ಯೋಜನೆ (KrishiBhagya Scheme) ಮರು ಆರಂಭಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ. ಈ ನಿರ್ಧಾರದಿಂದ ಕೃಷಿ ಕ್ಷೇತ್ರ ಅವಲಂಬಿಸಿರುವ ರೈತರ ಮುಖದಲ್ಲಿ ಸಂತಸ ಮೂಡಿದೆ. 2013ರ ಸಮಯದಲ್ಲಿ ರಾಜ್ಯದಲ್ಲಿ ಆಡಳಿತದಲ್ಲಿದ್ದ ಸಿದ್ದರಾಮಯ್ಯ ನೇತೃತ್ವದ (CM Siddaramaih) … Read more