ಅಪ್ಪು ತಮ್ಮ ಅಣ್ಣನಿಗೆ ಅತ್ಯದ್ಭುತ ಮನೆಯನ್ನು ನಿರ್ಮಾಣ ಮಾಡಿಕೊಟ್ಟಿದ್ದರು. ಈ ವಿಷಯವನ್ನು ಭಾವುಕರಾಗಿ ಹಂಚಿಕೊಂಡ ರಾಘವೇಂದ್ರ ರಾಜಕುಮಾರ್.

ನಮ್ಮ ನಿಮ್ಮೆಲ್ಲರ ಪುನೀತ್ ರಾಜ್‌ಕುಮಾರ್ ಅವರು ನಮ್ಮನ್ನು ಹಗಲಿ ಒಂದು ವರ್ಷ ಕಳೆದರೂ ಸಹ ಅವರೊಂದಿಗಿನ ನೆನಪು ಇನ್ನೂ ಸಹ ಮಾಸಿಲ್ಲ ಅಚ್ಚಳಿಯದ ಹಾಗೆ ಕನ್ನಡಿಗರ ಮನಸ್ಸಿನಲ್ಲಿ ರಾರಾಜಿಸುತ್ತಿರುವಂತಹ ಅಪ್ಪು ಅವರು ಸರಳತೆಯ ಸಾಹುಕಾರ ಎಂದೇ ಹೆಸರಾಗಿದ್ದರು. ಪುನೀತ್ ರಾಜ್‌ಕುಮಾರ್ ಅವರು ತಮ್ಮ ಅಣ್ಣಂದಿರೊಂದಿಗೆ ಉತ್ತಮವಾದಂತಹ ಬಾಂಧವ್ಯವನ್ನು ಹೊಂದಿದ್ದರು. ಅಣ್ಣಂದಿರನ್ನು ತಂದೆಯ ಸಮಾನರಾಗಿ ಕಾಣುತ್ತಿದ್ದರು ಅಷ್ಟೇ ಗೌರವವನ್ನು ಸಹ ನೀಡುತ್ತಿದ್ದರು. ಪುನೀತ್ ರಾಜ್‌ಕುಮಾರ್ ಅವರು ಕುಟುಂಬಕ್ಕೆ ಎಲ್ಲಿಲ್ಲದ ಮಹತ್ವವನ್ನು ನೀಡುತ್ತಿದ್ದರು. ಮನೆಯ ಎಲ್ಲಾ ಜವಾಬ್ದಾರಿಗಳನ್ನು ಸಹ ನಿಭಾಯಿಸುತ್ತಾ … Read more

ನಿವೇದಿತ ಗೌಡ ಅವರು ಇಷ್ಟು ಬೋಲ್ಡ್ ಆಗಿ ಕಾಣಿಸಿಕೊಳ್ಳಲು ಚಂದನ್ ಶೆಟ್ಟಿ ಅವರೇ ಕಾರಣವಂತೆ. ಚಂದನ್ ಶೆಟ್ಟಿ ಅವರ ಮಾತು ಕೇಳಿ ಗರಂ ಆದ ನೆಟ್ಟಿಗರು.

ನಮ್ಮ ಕನ್ನಡ ಚಿತ್ರರಂಗದಲ್ಲಿ ಬೇಬಿ ಡಾಲ್ ಎಂದೇ ಕರೆಸಿಕೊಳ್ಳುತ್ತಿರುವಂತಹ ನಿವೇದಿತ ಗೌಡ ಅವರು ಆಗಾಗ ಸಾಮಾಜಿಕ ಜಾಲತಾಣದಲ್ಲಿ ಸುದ್ದಿ ಆಗುತ್ತಲೇ ಇರುತ್ತಾರೆ. ನಿವೇದಿತಾ ಗೌಡ ಅವರು ತೊಟ್ಟಿರುವಂತಹ ಹುಡುಗೆಯನ್ನು ನೋಡಿ ಸಾಕಷ್ಟು ನೆಟ್ಟಿಗರು ನೆಗೆಟಿವ್ ಆಗಿ ಕಾಮೆಂಟ್ ಗಳನ್ನು ಮಾಡುತ್ತಿದ್ದಾರೆ. ಮೈಸೂರಿನ ಹುಡುಗಿ ನಿವೇದಿತಾ ಗೌಡ ಅವರು ಬಿಗ್ ಬಾಸ್ ಕನ್ನಡ ದಲ್ಲಿ ಒಂದು ಚಾನ್ಸ್ ಪಡೆದುಕೊಂಡು ಬಿಗ್ ಬಾಸ್ ಗೆ ಹೋದ ನಂತರ ಇವರ ಪಬ್ಲಿಸಿಟಿ ಇನ್ನು ಹೆಚ್ಚಾಗುತ್ತದೆ ಹೌದು ನಿವೇದಿತಾ ಗೌಡ ಅವರು ನೋಡಲು … Read more

ಹರಿಪ್ರಿಯಾ ಅವರು ವಸಿಷ್ಠ ಸಿಂಹ ಅವರನ್ನು ಮದುವೆಯಾಗಲು ಇದೆ ನಿಜವಾದ ಕಾರಣ. ಕೇಳಿದರೆ ನಿಜಕ್ಕೂ ಶಾ’ಕ್ ಆಗ್ತೀರಾ.

ಸ್ಯಾಂಡಲ್ ವುಡ್ ನಲ್ಲಿ ಮದುವೆ ಸೀಸನ್ ಪ್ರಾರಂಭವಾಗಿದೆ ಎಂದೇ ಹೇಳಬಹುದು ಒಬ್ಬರಾದ ಮೇಲೆ ಒಬ್ಬರಂತೆ ಹಸೆಮಣೆ ಏರುವಂತಹ ಸಂದರ್ಭ ನಿರ್ಮಾಣವಾಗುತ್ತಿದೆ ಅದರಲ್ಲೂ ಈಗಾಗಲೇ ಅದಿತಿ ಪ್ರಭುದೇವ ಹಾಗೂ ಯಶಸ್ವಿ ಪಾಟ್ಲಾ ಅವರು ನವ ಜೀವನಕ್ಕೆ ಕಾಲಿಟ್ಟಿದ್ದಾರೆ. ಇದರೊಂದಿಗೆ ಹೊಸ ಹೊಸ ಮದುವೆಯ ವಿಚಾರಗಳು, ನಿಶ್ಚಿತಾರ್ಥದ ವಿಷಯಗಳು ಕೇಳಿ ಬರುತ್ತಿದೆ ಈ ಎಲ್ಲ ವಿಷಯಗಳು ಸಹ ನಮ್ಮ ಸ್ಯಾಂಡಲ್ ವುಡ್ ನಲ್ಲಿ ಹೆಚ್ಚು ಸುದ್ದಿ ಆಗುತ್ತಿದೆ. ಈ ನಡುವೆ ಮತ್ತೊಂದು ಜೋಡಿಗಳು ಒಂದಾಗುತ್ತಿದೆ ಎಂದು ಮಾಹಿತಿ ಹೊರ ಬಂದಿದೆ … Read more

ಅಭಿಮಾನಿ ನೀಡಿದಂತಹ ಉಡುಗೊರೆ ತೆಗೆದುಕೊಂಡ ಅಪ್ಪು ನಂತರ ಮಾಡಿದ್ದೇನು ಗೊತ್ತ.? ನಿಜಕ್ಕೂ ಆಶ್ಚರ್ಯ ಆಗುತ್ತೆ ಈ ವಿಡಿಯೋ ನೋಡಿದ್ರೆ.

ಕನ್ನಡದ ಕೋಟ್ಯಾಂತರ ಹೃದಯಗಳಲ್ಲಿ ಇನ್ನೂ ಸಹ ಮನೆ ಮಾಡಿರುವಂತಹ ನಮ್ಮ ನಿಮ್ಮೆಲ್ಲರ ಡಾ. ಪುನೀತ್ ರಾಜಕುಮಾರ್ ಅವರು ಮುಗ್ಧ ಮನಸ್ಸಿನ ಸರಳ ವ್ಯಕ್ತಿತ್ವದ ವ್ಯಕ್ತಿ. ಎಷ್ಟೇ ಸಾಧನೆಯನ್ನು ಮಾಡಿದ್ದರು ಸಹ ಪುನೀತ್ ರಾಜ್‌ಕುಮಾರ್ ಅವರು ಸರಳತೆಯನ್ನ ಹೊಂದಿದ್ದರು. ಸೆಲೆಬ್ರಿಟಿಗಳು ಎಂದ ಕೂಡಲೇ ಇವರನ್ನು ಸಾಕಷ್ಟು ಜನರು ಫಾಲೋ ಮಾಡುತ್ತಾ ಇರುತ್ತಾರೆ. ಅವರಂತೆ ತಮ್ಮ ಜೀವನದಲ್ಲಿ ಕೆಲವೊಂದಷ್ಟು ಅಭ್ಯಾಸಗಳನ್ನ ರೂಡಿ ಮಾಡಿಕೊಂಡಿರುತ್ತಾರೆ. ಪುನೀತ್ ರಾಜಕುಮಾರ್ ಅವರು ಸಾಕಷ್ಟು ಸಮಾಜ ಸೇವೆಗಳಲ್ಲಿ ತೊಡಗಿಕೊಂಡಿದ್ದರು ಆದರೂ ಸಹ ಇವರು ಎಲ್ಲಿಯೂ ತಮ್ಮ … Read more

ಅದಿತಿ ಪ್ರಭುದೇವ ಅವರ ಅರಿಶಿಣ ಶಾಸ್ತ್ರದ ಸುಂದರ ವಿಡಿಯೋ ತಪ್ಪದೇ ನೋಡಿ.

ಕನ್ನಡ ಚಲನಚಿತ್ರ ರಂಗದಲ್ಲಿ ತಮ್ಮದೇ ಆದಂತಹ ಛಾಪನ್ನು ಮೂಡಿಸಿರುವ ಅದಿತಿ ಪ್ರಭುದೇವ ಅವರು ನಿಶ್ಚಿತಾರ್ಥ ಮಾಡಿಕೊಂಡಂತಹ ಸಂದರ್ಭದಲ್ಲಿ ಅವರ ಅಭಿಮಾನಿಗಳಿಗೆ ಹಾರ್ಟ್ ಬ್ರೇ’ಕ್ ಆಯ್ತು ಎಂದೇ ಹೇಳಬಹುದು ಯಾಕೆಂದರೆ ಹಲವಾರು ಜನರು ಅದಿತಿ ಪ್ರಭುದೇವ ಅವರನ್ನು ಇಷ್ಟಪಡುತ್ತಿದ್ದರು ಇಷ್ಟು ಬೇಗ ಯಾಕೆ ಮದುವೆ ಎಂದು ಸಹ ಕಮೆಂಟ್ಸ್ ಮೂಲಕ ತಿಳಿಸಿದರು. ಇದೀಗ ಅದ್ದೂರಿಯದಂತಹ ಮದುವೆ ತಯಾರಾಗಿ ನಡೆಯುತ್ತಿದೆ ಇಂದು ಅದಿತಿ ಪ್ರಭುದೇವ ಹಾಗೂ ಯಶಸ್ವಿ ಪಾಟ್ಲಾ ಅವರ ಅರಿಶಿಣ ಶಾಸ್ತ್ರ ಕಾರ್ಯಕ್ರಮ ನೆರವೇರಿದ್ದು ಈ ಒಂದು ಅರಿಶಿಣ … Read more

ನಮ್ಮ ಕನ್ನಡ ಚಲನಚಿತ್ರ ರಂಗದ ಹೀರೋಯಿನ್ ಗಳ ವಯಸ್ಸು ಕೇಳಿದರೆ ನಿಜಕ್ಕೂ ಶಾ’ಕ್ ಆಗ್ತೀರಾ, ವಿಡಿಯೋ ನೋಡಿ.

ತಮ್ಮ ನಟನೆ ಮತ್ತು ಸೌಂದರ್ಯದ ಮೂಲಕ ನಮ್ಮ ಕನ್ನಡ ಚಲನಚಿತ್ರ ರಂಗದಲ್ಲಿ ಗುರುತಿಸಿ ಕೊಂಡಿರುವಂತಹ ನಾಯಕ ನಟಿಯರ ಬಗ್ಗೆ ಅಭಿಮಾನಿಗಳಿಗೆ ತಿಳಿದುಕೊಳ್ಳುವಂತಹ ಕುತೂಹಲ ಇದ್ದೇ ಇರುತ್ತದೆ. ಸಿನಿಮಾ ಅವಕಾಶಕ್ಕಾಗಿ ನಟಿಯರು ಜೀರೋ ಫಿಗರ್ ಮೈಂಟೈನ್ ಮಾಡುತ್ತಿರುತ್ತಾರೆ. ಇದಕ್ಕಾಗಿ ಅವರು ಸಾಕಷ್ಟು ಡಯಟ್ ವರ್ಕೌಟ್ ಅನ್ನು ಮಾಡುತ್ತಾರೆ ಇದರಿಂದ ಅವರಿಗೆ ಎಷ್ಟೇ ವಯಸ್ಸಾದರೂ ಕೂಡ ಇನ್ನೂ ಯಂಗ್ ಆಗಿ ಕಾಣುತ್ತಾರೆ ಹೀಗಾಗಿ ಹೀರೋಯಿನ್ ಗಳಿಗೆ ಎಷ್ಟು ವಯಸ್ಸಾಗಿದೆ ಎಂದು ಹೇಳುವುದು ಸ್ವಲ್ಪ ಕಷ್ಟ. ಮಿಲನ ನಾಗರಾಜ್ ಲವ್ ಮಾಕ್‌ಟೈಲ್ … Read more

ಪುನೀತ್ ರಾಜ್‌ಕುಮಾರ್ ಹಾಗೂ ಅಂಬರೀಶ್ ಅವರ ಪ್ರತಿಮೆಯನ್ನು ನಿರ್ಮಿಸಿ ಅರಮನೆ ಅಂತ ದೇವಸ್ಥಾನವನ್ನು ಕಟ್ಟಿರುವ ಅಭಿಮಾನಿ, ತಪ್ಪದೆ ವಿಡಿಯೋ ನೋಡಿ.

ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಹಾಗೂ ರೆಬಲ್ ಸ್ಟಾರ್ ಅಂಬರೀಶ್ ಅವರ ಅಭಿಮಾನಿಗಳಿಗೆ ಸಂತಸದ ಸುದ್ದಿ ಅದೇನೆಂದರೆ ಅಂಬರೀಶ್ ಹಾಗು ಪುನೀತ್ ರಾಜ್‌ಕುಮಾರ್ ಅವರು ದೈಹಿಕವಾಗಿ ಎಲ್ಲರನ್ನು ಅಗಲಿದ್ದರೂ ಸಹ ಕನ್ನಡಿಗರ ಹೃದಯದಲ್ಲಿ ಸದಾ ಅಜರಾ ಮರರಾಗಿರುತ್ತಾರೆ. ಇದೀಗ ಪುನೀತ್ ರಾಜ್‌ಕುಮಾರ್ ಮತ್ತು ಅಂಬರೀಶ್ ಅವರ ಅಭಿಮಾನಿಗಳು ಒಂದೇ ಗುಡಿಯಲ್ಲಿ ಇಬ್ಬರು ಮೇರು ನಟರಾದಂತಹ ಪುನೀತ್ ಮತ್ತು ಅಂಬರೀಶ್ ಅವರ ಮೂರ್ತಿಗಳನ್ನು ಪ್ರತಿಷ್ಠಾಪಿಸುವ ಮೂಲಕ ತಮ್ಮ ಅಭಿಮಾನ ಎಷ್ಟಿದೆ ಎಂದು ವ್ಯಕ್ತಪಡಿಸಿದ್ದಾರೆ. ಮದ್ದೂರು ತಾಲೂಕಿನ ಡಿ ಹೊಸೂರು … Read more

ಗಟ್ಟಿಮೇಳ ಖ್ಯಾತಿಯ ಸ್ವಾತಿ ಅವರ ಮದುವೆಗೆ ಯಾರೆಲ್ಲಾ ಬಂದಿದ್ದರು ಗೊತ್ತಾ.? ತಪ್ಪದೇ ವಿಡಿಯೋ ನೋಡಿ.

ಕನ್ನಡ ಕಿರುತೆರೆಯಲ್ಲಿ ಇತ್ತೀಚೆಗೆ ಮದುವೆ ಹಾಗೂ ನಿಶ್ಚಿತಾರ್ಥದ ಸಂಭ್ರಮಗಳು ಹೆಚ್ಚಾಗಿ ನಡೆಯುತ್ತಿದೆ ಕಿರುತೆರೆಯ ಸಾಕಷ್ಟು ಧಾರಾವಾಹಿಗಳ ಮೂಲಕ ಗುರುತಿಸಿಕೊಂಡಿರುವ ಸ್ವಾತಿ ಹೆಚ್ ವಿ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ ಮೈಸೂರಿನಲ್ಲಿ ನಾಗಾರ್ಜುನ ರವಿ ಜೊತೆ ನಟಿ ಹಸೆಮಣೆ ಏರಿದ್ದಾರೆ. ಶುಭವಿವಾಹ, ಪುಟ್ಟಗೌರಿ ಮದುವೆ, ಗಂಗಾ, ರಂಗನಾಯಕಿ, ಕನ್ಯಾಕುಮಾರಿ ಸೀರಿಯಲ್‌ಗಳ ಮೂಲಕ ಮೋಡಿ ಮಾಡಿರುವ ನಟಿ ಸ್ವಾತಿ ದಾಂಪತ್ಯ ಬದುಕಿಗೆ ಹೆಜ್ಜೆ ಇಟ್ಟಿದ್ದಾರೆ. ಗುರುಹಿರಿಯರ ಸಮ್ಮುಖದಲ್ಲಿ ಸ್ವಾತಿ ಮತ್ತು ನಾಗಾರ್ಜುನ ರವಿ ಮದುವೆ ನಡೆದಿದೆ. ಈ ಸಂಭ್ರಮದಲ್ಲಿ ಶಿಲ್ಪಾ … Read more

ಎಂಗೇಜ್ಮೆಂಟ್ ಮುರಿದು ಬಿದ್ದ ಕಾರಣ ನನ್ನ ಮಗಳು ಶಾಕ್ ನಲ್ಲಿದ್ದಾಳೆ, ರೂಮ್ ನಿಂದ ಹೊರ ಬಂದಿಲ್ಲ.! ವೈಷ್ಣವಿ ತಂದೆ ನೋವಿನ ಮಾತು.

ಅಗ್ನಿಸಾಕ್ಷಿ ಧಾರಾವಾಹಿ ಫೇಮ್ ನ ಸನ್ನಿಧಿ ಅಲಿಯಾಸ್ ವೈಷ್ಣವಿ ಗೌಡ ಅವರ ಎಂಗೇಜ್ಮೆಂಟ್ ಬಗ್ಗೆ ಈಗಾಗಲೇ ಸಾಕಷ್ಟು ವಿಷಯಗಳು ಹರಿದಾಡುತ್ತಿದೆ. ವಿರಾಜ್ ಸಿನಿಮಾದ ನಾಯಕ ವಿದ್ಯಾಭರಣ ಎಂಬುವವರ ಜೊತೆ ವೈಷ್ಣವಿಗೆ ನಿಶ್ಚಿತಾರ್ಥ ನೆರವೇರಿತು ಈ ಫೋಟೋದಲ್ಲಿ ನಿವೃತ್ತ ಐಪಿಎಸ್ ಅಧಿಕಾರಿ ಶಂಕರ ಬಿದರಿ ಅವರು ಸಹ ಹಾಜರಿದ್ದರು. ಈ ಫೋಟೋ ವೈರಲ್ ಆದ ಬಳಿಕ ಸ್ಪಷ್ಟನೆ ನೀಡಿರುವ ವೈಷ್ಣವಿ ಎನ್ವಿರಜ್ಮೆಂಟ್ ಆಗಿಲ್ಲ ಹುಡುಗನ ಕಡೆಯವರು ಬಂದು ಹೆಣ್ಣು ನೋಡುವ ಶಾಸ್ತ್ರ ಮುಗಿಸಿದ್ದಾರೆ ಎಂದು ಸ್ಪಷ್ಟನೆ ನೀಡಿದರು ಇದೀಗ … Read more

ತಮಿಳು ನಟ ಸೂರ್ಯ ಜೊತೆ ಸ್ಕ್ರೀನ್ ಶೇರ್ ಮಾಡಿಕೊಳ್ಳತ್ತಿರುವ ನಟ ಯಶ್ ಯಾವ ಸಿನಿಮಾದಲ್ಲಿ ಗೊತ್ತ.?

ರಾಕಿಂಗ್ ಸ್ಟಾರ್ ಯಶ್ ಅವರು ಈಗ ಕನ್ನಡದ ಸ್ಟಾರ್ ಆಗಿ ಮಾತ್ರ ಉಳಿದಿಲ್ಲ. ಕೆಜಿಎಫ್ ಸರಣಿಗಳ ಮೂಲಕ ಅವರು ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಇಡೀ ದೇಶದಾದ್ಯಂತ ಗುರುತಿಸಿಕೊಂಡಿದ್ದಾರೆ. ರಾಖಿ ಬಾಯ್ ಹವಾ ದೇಶದ ಗಡಿ ದಾಟಿ ಪರದೇಶಗಳಲ್ಲೂ ಆವರಿಸಿದೆ. ಈಗ ರಾಕಿಂಗ್ ಸ್ಟಾರ್ ಯಶ್ ಅವರಿಗೆ ಸಿನಿಮಾ ಮಾಡಲು ಹಾಲಿವುಡ್ ಅವರು ಕೂಡ ಆಸಕ್ತಿ ತೋರುತ್ತಿದ್ದಾರೆ. ಇತ್ತೀಚೆಗೆ ಅವರದೇ ಸೋಶಿಯಲ್ ಮೀಡಿಯಾ ಖಾತೆಗಳಲ್ಲಿ ಹಂಚಿಕೊಂಡ ಫೋಟೋಗಳು ರಾಕಿಂಗ್ ಸ್ಟಾರ್ ಯಶ್ ಅವರು ಹಾಲಿವುಡ್ ಸಿನಿಮಾಗಳು ನಟಿಸಲು … Read more

WhatsApp Group Join Now
Telegram Group Join Now