ಯಶಸ್ಸು ಸಿಕ್ಕ ನಂತರ ಯಶ್ ಬದಲಾದ್ರ.? ಮಾನವೀಯತೆ ಮರೆತು ಮಕ್ಕಳನ್ನು ದೂಡಿ ಮುಂದೆ ಸಾಗಿದ ಯಶ್ ಈ ವೈರಲ್ ವಿಡಿಯೋ ನೋಡಿ.

ಕನ್ನಡ ಚಿತ್ರರಂಗದಲ್ಲಿ ರಾಕಿಂಗ್ ಸ್ಟಾರ್ ಎಂದೇ ಪ್ರೀತಿಯಿಂದ ಕರೆಯುವ ಯಶ್ ಇಂದು ಕೆಜಿಎಫ್ ಚಿತ್ರದ ಮೂಲಕ ನ್ಯಾಷನಲ್ ಸ್ಟಾರ್ ಆಗಿ ಗುರುತಿಸಿಕೊಂಡಿದ್ದಾರೆ ತಮ್ಮ ನಟನೆ ಮತ್ತು ಸಮಾಜಮುಖಿ ಕಾರ್ಯಗಳಿಂದ ಯಶ್ ಇಂದು ಭಾರತದಾದ್ಯಂತ ಸಾವಿರಾರು ಅಭಿಮಾನಿಗಳನ್ನು ಹೊಂದಿದ್ದಾರೆ ಕೆಜಿಎಫ್ ಸಿನಿಮಾಗಳ ಮೂಲಕರಾಕಿಂಗ್ ಸ್ಟಾರ್ ಯಶ್ ಭಾರತೀಯ ಚಿತ್ರರಂಗ ಮಾತ್ರವಲ್ಲದೆ ಇಡೀ ವಿಶ್ವದಾದ್ಯಂತ ಹೆಸರು ಗಳಿಸಿದ್ದಾರೆ ಕನ್ನಡಿಗರಿಗೆ ಸೀಮಿತವಾಗಿದ್ದ ಅಭಿಮಾನಿ ಬಳಗ ಈಗ ಬಲು ದೊಡ್ಡದಾಗಿದೆ. ಯಶ್ ಅವರ ಬಗ್ಗೆ ತಿಳಿದುಕೊಳ್ಳಲು ಅಭಿಮಾನಿಗಳು ಸಾಕಷ್ಟು ಕುತೂಹಲವನ್ನು ವ್ಯಕ್ತಪಡಿಸುತ್ತಾರೆ ಯಶ್ … Read more

ಅಪ್ಪು ಜೊತೆ ಆಕ್ಟ್ ಮಾಡಲು ಆಫರ್ ಸಿಕ್ರು ಅದನ್ನು ತಿರಸ್ಕರಿಸಿದ ಮೇಘಾನ ರಾಜ್ ಕಾರಣವೇನು ಗೊತ್ತ.?

ನಮ್ಮ ಕನ್ನಡ ಚಲನಚಿತ್ರ ರಂಗಕ್ಕೆ ಪುನೀತ್ ರಾಜ್‌ಕುಮಾರ್ ಅವರು ನೀಡಿರುವಂತಹ ಕೊಡುಗೆ ಅಪಾರವಾದದ್ದು ತಮ್ಮ ನಟನೆಯ ಮೂಲಕ ಕನ್ನಡ ಚಲನಚಿತ್ರ ರಂಗದಲ್ಲಿ ಹೊಸ ಸಂಚಲನವನ್ನೇ ಮೂಡಿಸಿದರು ಎಂದರೆ ತಪ್ಪಾಗುವುದಿಲ್ಲ, ಪುನೀತ್ ರಾಜ್‌ಕುಮಾರ್ ಯಾವುದೇ ಪಾತ್ರವನ್ನು ಕೊಟ್ಟರು ಸಹ ಲೀಲಾ ಜಲವಾಗಿ ನಿರ್ವಹಿಸುತ್ತಾ ಇದ್ದರು ಹಾಗೆಯೇ ಎಲ್ಲಾ ಜವಾಬ್ದಾರಿಗಳನ್ನು ಸಹ ಅಚ್ಚುಕಟ್ಟಾಗಿ ನಡೆಸಿಕೊಡುತ್ತಾ ಇದ್ದರು. ಪುನೀತ್ ರಾಜ್‌ಕುಮಾರ್ ಅವರ ಬಗ್ಗೆ ಅವರು ಬದುಕಿದ್ದಂತಹ ಸಮಯದಲ್ಲಿ ತಿಳಿದಿರುವುದಕ್ಕಿಂತ ಅವರು ನಮ್ಮೆಲ್ಲರನ್ನು ಅ’ಗ’ಲಿ’ದ ನಂತರ ಅವರ ಬಗ್ಗೆ ಇನ್ನಷ್ಟು ಮಾಹಿತಿಗಳು ನಮಗೆ … Read more

ದೊಡ್ಮನೆ ಮಕ್ಕಳು & ಸೊಸೆಯಂದಿರಿಗೆ ದೇವರು ಅಂದ್ರೆ ಎಷ್ಟು ಭಯ ಭಕ್ತಿ ಗೊತ್ತ.? ಈ ವಿಡಿಯೋ ನೋಡಿ‌.

ಕರ್ನಾಟಕದಲ್ಲಿ ದೊಡ್ಡಮನೆ ಕುಟುಂಬಕ್ಕೆ ಅಭಿಮಾನಿಗಳು ಸಾಕಷ್ಟು ಗೌರವ ಪ್ರೀತಿಯನ್ನು ನೀಡುತ್ತಾರೆ ರಾಜ್‌ಕುಮಾರ ಅವರ ಕುಟುಂಬದ ಪ್ರತಿಯೊಬ್ಬ ಸದಸ್ಯರಿಗೂ ಗೌರವವನ್ನು ನೀಡಲಾಗುತ್ತದೆ. ನಮ್ಮ ಕನ್ನಡ ನಾಡು ಕಂಡಂತಹ ಮೇರು ನಟರಾದಂತಹ ಡಾಕ್ಟರ್ ರಾಜ್‌ಕುಮಾರ್ ಅವರ ಮಗನಾದ ಪುನೀತ್ ಅವರು ರಾಜ್‌ಕುಮಾರ್ ಅವರಂತೆಯೇ ಬಾನೆತ್ತರಕ್ಕೆ ಬೆಳೆದಿದ್ದಾರೆ. ಡಾಕ್ಟರ್ ರಾಜ್‌ಕುಮಾರ್ ಅವರ ಕುಟುಂಬದಲ್ಲಿ ಪ್ರತಿಯೊಬ್ಬ ಸದಸ್ಯರು ಸಹ ಅಪ್ಪು ಅವರನ್ನು ತುಂಬಾ ಪ್ರೀತಿಯಿಂದ ಕಾಣುತ್ತಾರೆ ಅಪ್ಪು ಎಂದರೆ ಎಲ್ಲರಲ್ಲಿಯೂ ಏನೋ ಒಂದು ಖುಷಿ ಎನ್ನುವಂತಹದ್ದು ಮನಸ್ಸಿನಲ್ಲಿ ತುಂಬಿಕೊಂಡಿರುತ್ತದೆ. ಪುನೀತ್ ರಾಜ್‌ಕುಮಾರ್ ಅವರು … Read more

ರಾಯರ ಮಠದಲ್ಲಿ ಅಪ್ಪು ಅಂದು ಹೇಳಿದ ಮಾತು ಅಕ್ಷರ ಸಹ ಇಂದು ನಿಜವಾಗಿದೆ.

ಕನ್ನಡ ಚಲನಚಿತ್ರ ರಂಗ ಕಂಡಂತಹ ಮೇರು ನಟ ಡಾಕ್ಟರ್ ರಾಜ್‌ಕುಮಾರ್ ಅವರ ಕಿರಿಯ ಪುತ್ರರಾದಂತಹ ಪುನೀತ್ ರಾಜ್‌ಕುಮಾರ್ ಅವರು ಸಹ ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಆದಂತಹ ಛಾಪನ್ನು ಮೂಡಿಸಿದ್ದಾರೆ ಕೇವಲ ನಟನೆಯಲ್ಲಿ ಮಾತ್ರವಲ್ಲದೆ ಗಾಯಕನಾಗಿ ಹಾಗೆ ನಿರ್ದೇಶಕನಾಗಿ ಪುನೀತ್ ಅವರು ಕನ್ನಡ ಇಂಡಸ್ಟ್ರಿಯಲ್ಲಿ ಗುರುತಿಸಿಕೊಂಡಿದ್ದಾರೆ. ಪುನೀತ್ ಒಬ್ಬ ದೊಡ್ಡ ದೈವ ಭಕ್ತ ಎಂದು ಹೇಳಿದರೆ ತಪ್ಪಾಗುವುದಿಲ್ಲ ಹೌದು ಸಾಮಾನ್ಯರಂತೆ ಸಾಕಷ್ಟು ದೇವಾಲಯಗಳಿಗೆ ಆಗಾಗ ಭೇಟಿ ನೀಡುತ್ತಿದ್ದರು ನಮ್ಮ ಕರ್ನಾಟಕ ರಾಜ್ಯದಲ್ಲಿ ಅಷ್ಟೇ ಅಲ್ಲದೆ ಇತರ ರಾಜ್ಯಗಳು ಹಾಗೂ … Read more

ಮೊದಲ ಬಾರಿಗೆ ಮಗನ ಫೋಟೋ ಹಂಚಿಕೊಂಡ ನಟ ನಿಖಿಲ್ ಕುಮಾರಸ್ವಾಮಿ, ಎಷ್ಟು ಮುದ್ದಾಗಿದೆ ನೋಡಿ ಮಗು

  WhatsApp Group Join Now Telegram Group Join Now ನಿಖಿಲ್ ಕುಮಾರಸ್ವಾಮಿ ಅವರು ಜಾಗ್ವಾರ್ ಎನ್ನುವ ಸಿನಿಮಾದ ಮೂಲಕ ಕನ್ನಡ ಚಲನಚಿತ್ರ ಪ್ರವೇಶ ಮಾಡಿದರು. ಇದಾದ ಬಳಿಕ ಸೀತಾರಾಮ ಕಲ್ಯಾಣ, ಕುರುಕ್ಷೇತ್ರ, ರೈಡರ್ ಮುಂತಾದ ಸಿನಿಮಾಗಳಲ್ಲೂ ಕೂಡ ನಾಯಕನಟನಾಗಿ ಗೆದ್ದಿದ್ದಾರೆ. ಸಿನಿಮಾದ ಜೊತೆ ರಾಜಕೀಯವಾಗಿ ಕೂಡ ಗುರುತಿಸಿಕೊಂಡಿರುವ ಇವರು ಹಲವಾರು ಸಾಮಾಜಿಕ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ರಾಜಕೀಯವಾಗಿ ಮತ್ತು ಸಿನಿಮಾ ಸಲುವಾಗಿ ಸದಾ ಸುದ್ದಿಯಲ್ಲಿರುವ ನಿಖಿಲ್ ಕುಮಾರಸ್ವಾಮಿಯವರು ಸೋಶಿಯಲ್ ಮೀಡಿಯಾದಲ್ಲಿ ಕೂಡ ಬಹಳ ಆಕ್ಟಿವ್ … Read more

ಅಪ್ಪು ಸಾ-ಯು-ವ ಮುನ್ನ ಡೈರಿಯಲ್ಲಿ ಬರೆದಿದ್ದ ಕೊನೆ ಆಸೆ ಏನು ಗೊತ್ತ.? ಅಶ್ವಿನಿ ರಿವೀಲ್ ಮಾಡಿದ್ರು ದೊಡ್ಡ ಸಿಕ್ರೇಟ್.

ಕನ್ನಡ ಚಿತ್ರರಂಗ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರನ್ನು ಕಳೆದುಕೊಂಡು ಎಷ್ಟು ನೋವಿನಲ್ಲಿ ಇದೆ ಎಂದು ನಿಮಗೆ ಗೊತ್ತೇ ಇದೆ. ನಮ್ಮ ವೀರ ಕನ್ನಡಿಗ ಪುನೀತ್ ರಾಜ್‌ಕುಮಾರ್ ಅವರು ಕನ್ನಡಿಗರಿಗಾಗಿ ಜೀವ ಕೊಡಲು ಸಹ ಸಿದ್ದರಿದ್ದರು. ಇದೀಗ ಪುನೀತ್ ರಾಜ್‌ಕುಮಾರ್ ಅವರು ತಮ್ಮ ಆಸೆಯನ್ನು ಡೈರಿ ಒಂದರಲ್ಲಿ ಬರೆದಿಟ್ಟಿರುವಂತಹ ಮಾಹಿತಿ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ನಿಮಗೆಲ್ಲರಿಗೂ ಗೊತ್ತಿರುವ ಹಾಗೆ ಪುನೀತ್ ರಾಜ್‌ಕುಮಾರ್ ಅವರು ಸಮಾಜಸೇವೆ ಮಾಡುವುದರಲ್ಲಿ ಮುಂದಿದ್ದರು ಯಾರು ಏನೇ ಕಷ್ಟ ಎಂದು ಬಂದರೆಲು … Read more

ಅಪ್ಪು ಬಗ್ಗೆ ಯಾರಿಗೂ ತಿಳಿಯದ ಸಿಕ್ರೇಟ್ ವಿಚಾರ ರಿವೀಲ್ ಮಾಡಿದ ನಟ ಸುಂದರ್ ರಾಜ್ & ಅವಿನಾಶ್

ಪುನೀತ್ ರಾಜ್‌ಕುಮಾರ್ ಅವರು ನಮ್ಮನ್ನು ದೈಹಿಕವಾಗಿ ಅ’ಗ’ಲಿ’ದರು ಸಹ ಮಾನಸಿಕವಾಗಿ ಸದಾ ನಮ್ಮ ಜೊತೆಯಲ್ಲಿ ಇರುತ್ತಾರೆ ಅವರು ಕನ್ನಡ ಚಿತ್ರರಂಗಕ್ಕೆ ನೀಡಿರುವಂತಹ ಸಾಕಷ್ಟು ಸಿನಿಮಾಗಳು ಎಂದೆಂದಿಗೂ ಜೀವಂತ ಎಂದೇ ಹೇಳಬಹುದು ಅದರಲ್ಲಿ ಅಪ್ಪು, ಅಭಿ, ಆಕಾಶ್, ನಮ್ಮ ಬಸವ, ಮೌರ್ಯ, ಅಜಯ್ ಹೀಗೆ ಸಾಕಷ್ಟು ಸಿನಿಮಾಗಳು ಇಂದಿಗೂ ಸಹ ಜನಪ್ರಿಯತೆಯನ್ನು ಪಡೆದುಕೊಳ್ಳುತ್ತಿವೆ. ಅಪ್ಪು ಅವರ ಜೊತೆಯಲ್ಲಿ ನಟಿಸಿರುವಂತಹ ಸಹ ಕಲಾವಿದರು ಪುನೀತ್ ಅವರ ಜೊತೆಗಿನ ತಮ್ಮ ಒಡನಾಟವನ್ನು ನೆನಪು ಮಾಡಿಕೊಂಡು ಸ್ಮರಿಸಿದ್ದಾರೆ. ಹಿರಿಯ ನಟ ಅವಿನಾಶ್ ಅವರು … Read more

ಸ್ಯಾಂಡಲ್ ವುಡ್ ನಟರ ಮಕ್ಕಳು ಹೇಗಿದ್ದಾರೆ ನೋಡಿ.

ನಮ್ಮ ಕನ್ನಡ ಸಿನಿಮಾರಂಗವನ್ನು ಸ್ಯಾಂಡಲ್ ವುಡ್ ಅಥವಾ ಚಂದನವನ ಎಂಬ ಹೆಸರಿನಿಂದ ಕರೆಯು ತ್ತಾರೆ ನಮ್ಮ ಕರ್ನಾಟಕ ರಾಜ್ಯದಲ್ಲಿ ಹೆಚ್ಚಾಗಿ ಕನ್ನಡ ಭಾಷೆಯನ್ನು ಮಾತನಾಡುತ್ತಾರೆ ಹಾಗೂ ಕನ್ನಡ ಚಿತ್ರಗಳನ್ನು ಮಾಡುತ್ತಾರೆ ಹಾಗೂ ಇದರಲ್ಲಿ ಅಭಿನಯಿಸಿದಂತಹ ಎಷ್ಟೋ ಹಿರಿಯರು ನಮ್ಮನ್ನು ಅಗಲಿರಬಹುದು ಆದರೆ ಅವರು ನಟನೆ ಇಂದಿಗೂ ಕೂಡ ಪ್ರತಿಯೊಬ್ಬರ ಮನಸ್ಸಿನಲ್ಲಿ ಇದೆ ಎಂದು ಹೇಳಿದರೆ ತಪ್ಪಾಗಲಾರದು ನಮ್ಮ ಕನ್ನಡ ಚಲನಚಿತ್ರ ರಂಗದಲ್ಲಿ ಮೊಟ್ಟ ಮೊದಲನೆಯದಾಗಿ ಸಿನಿಮಾ ಪ್ರಾರಂಭವಾಗಿದ್ದು ಅಂದರೆ ಮೊಟ್ಟ ಮೊದಲ ಚಲನ ಚಿತ್ರ ಯಾವುದು ಎಂದರೆ … Read more

ಕುಮಾರಣ್ಣ ಮನೆಯಲ್ಲಿ ಪ್ರೀತಿಯಿಂದ ರಾಧಿಕಾ ಮತ್ತು ಮಗಳನ್ನು ಯಾವ ಹೆಸರಿನಿಂದ ಕರೆಯುತ್ತಾರಂತೆ ಗೊತ್ತಾ.? ಈ ಹೆಸರನ್ನು ಕೇಳಿದ್ರೆ ನಿಜಕ್ಕೂ ಆಶ್ಚರ್ಯ ಪಡುತ್ತೀರಾ

ನಟಿ ರಾಧಿಕಾ ಕುಮಾರಸ್ವಾಮಿ ಅವರು ಒಂದು ಕಾಲದಲ್ಲಿ ಚಿತ್ರರಂಗದಲ್ಲಿ ಬಹು ಬೇಡಿಕೆ ನಟಿಯರ ಪಟ್ಟಿಯಲ್ಲಿದ್ದವರು ಅಂದಹಾಗೆ 9ನೇ ತರಗತಿ ಓದುತ್ತಿದ್ದ ಈ ಹುಡುಗಿ ರಾಧಿಕಾ ಅವರು ತೆರೆಯ ಮೇಲೆ ಕಾಣಿಸಿಕೊಂಡರು ಶಿವ ರಾಜ್‌ಕುಮಾರ್ ಅವರ ಜೊತೆಯಲ್ಲಿ ಮಾಡಿದ ತಂಗಿ ಪಾತ್ರದಲ್ಲೂ ಮಿಂಚಿದರು. ಅಷ್ಟೇ ಅಲ್ಲದೆ ಭಾವನಾತ್ಮಕ ಪಾತ್ರಗಳಿಗೆ ಜೀವ ತುಂಬಿ ನಟಿಸುತ್ತಿದ್ದರು. ರಾಧಿಕಾ ಕುಮಾರಸ್ವಾಮಿ ಅವರು ಪ್ರಾರಂಭದಲ್ಲಿ ನಿನಗಾಗಿ, ತವರಿಗೆ ಬಾ ತಂಗಿ, ಪ್ರೇಮ ಕೈದಿ, ಮಣಿ, ತಾಯಿ ಇಲ್ಲದ ತಬ್ಬಲಿ, ಮನೆಮಗಳು, ರಿಷಿ ಹಾಗೂ ಅಣ್ಣ … Read more

ಪತ್ನಿ ಬರ್ತಡೇಗೆ ನಟ ದರ್ಶನ್ ಅವರು ಕೊಟ್ಟ ಸರ್ಪ್ರೈಸ್ ನೋಡಿ ಶಾ’ಕ್ ಆದ ವಿಜಯಲಕ್ಷ್ಮಿ.

ಕನ್ನಡ ಚಲನಚಿತ್ರ ರಂಗದಲ್ಲಿ ಸಾಕಷ್ಟು ಅಭಿಮಾನಿ ಬಳಗವನ್ನು ಹೊಂದಿರುವಂತಹ ನಟ ಎಂದರೆ ಅದು ಡಿ ಬಾಸ್ ಹೌದು ಕನ್ನಡದ ಸ್ಟಾರ್ ನಟರುಗಳಲ್ಲಿ ದರ್ಶನ್ ಕೂಡ ಒಬ್ಬರು ಹೌದು ದರ್ಶನ್ ಅವರ ಸಿನಿಮಾಗಳು ರಿಲೀಸ್ ಆಗಲೆಂದು ಅಭಿಮಾನಿಗಳು ಕಾತುರದಿಂದ ಕಾಯುತ್ತಾ ಕುಳಿತಿರುತ್ತಾರೆ ದರ್ಶನ್ ಅವರು ಅಭಿನಯಿಸಿರುವಂತಹ ಬಹುತೇಕ ಎಲ್ಲಾ ಸಿನಿಮಾಗಳು ಸಹ ಸೂಪರ್ ಹಿಟ್ ಆಗಿವೆ ಇದೀಗ ದರ್ಶನ್ ಅವರು ಕ್ರಾಂತಿ ಸಿನಿಮಾದಲ್ಲಿ ನಟಿಸಿದ್ದು ಇನ್ನೇನು ರಿಲೀಸ್ ಗೆ ರೆಡಿಯಾಗಿದೆ ಈ ಒಂದು ಸಿನಿಮಾಗಾಗಿ ಅಭಿಮಾನಿಗಳು ಕಾಯುತ್ತಾ ಇದ್ದಾರೆ. … Read more

WhatsApp Group Join Now
Telegram Group Join Now