ಕೃಷಿ ಉಪಕರಣ ಖರೀದಿಸಲು ಸರ್ಕಾರದಿಂದ ಶೇಕಡಾ 90% ಸಬ್ಸಿಡಿ.!

  WhatsApp Group Join Now Telegram Group Join Now ಕೃಷಿ ಕ್ಷೇತ್ರಕ್ಕೆ ಸರ್ಕಾರಗಳು ಸಾಕಷ್ಟು ಯೋಜನೆಗಳ ಮೂಲಕ ನೆರವಾಗುತ್ತಿವೆ. ಕೃಷಿ ಕ್ಷೇತ್ರದಲ್ಲಿ ಅನೇಕ ಬಗೆಯ ಸಮಸ್ಯೆಗಳಿದ್ದು ಇವುಗಳಲ್ಲಿ ಒಂದು ಕಾರ್ಮಿಕರ ಕೊರತೆ ಕೂಡ. ಈ ಸಮಸ್ಯೆಗಳ ಪರಿಹಾರಕ್ಕಾಗಿ ಮತ್ತು ಕೃಷಿಯನ್ನು ಕೂಡ ಯಾತ್ರೀಕರಣಗೊಳಿಸಿ ಆಧುನಿಕ ಕೃಷಿ ಪದ್ಧತಿಯಿಂದ ರೈತರು ಹೆಚ್ಚು ಲಾಭ ಪಡೆಯಲಿ ಎನ್ನುವ ಉದ್ದೇಶದಿಂದ ಸರ್ಕಾರಗಳು ರೈತನಿಗೆ ಯಂತ್ರೋಪಕರಣಗಳ ಖರೀದಿಗೆ ಸಹಾಯಧನ ನೀಡಿ ಪ್ರೋತ್ಸಾಹಿಸುತ್ತಿವೆ. ಇದಕ್ಕಾಗಿ ಕೃಷಿ ಯಾಂತ್ರೀಕರಣ ಯೋಜನೆಯನ್ನು ಕೂಡ ಜಾರಿ … Read more

ಪ್ರಧಾನ ಮಂತ್ರಿ ಆವಾಸ್ ಯೋಜನಯಡಿ 36,789 ಮನೆ ಹಂಚಿಕೆ.! ಸ್ವಂತ ಮನೆ ಇಲ್ಲದವರು ಅರ್ಜಿ ಸಲ್ಲಿಸಿ.!

  WhatsApp Group Join Now Telegram Group Join Now ಕರ್ನಾಟಕದ ನವ ನಿರ್ಮಾಣಕ್ಕೆ ಗ್ಯಾರಂಟಿ ಸರ್ಕಾರ ಎನ್ನುವ ದ್ಯೇಯದೊಂದಿಗೆ ಹಲವಾರು ಜನಪರ ಕಾರ್ಯಕ್ರಮಗಳನ್ನು ಘೋಷಿಸುತ್ತಿರುವ ಮಾನ್ಯ ಮುಖ್ಯಮಂತ್ರಿಗಳು (CM Siddaramaih) ಮಾರ್ಚ್ 3, 2024ರಂದು ಬೆಂಗಳೂರಿನಲ್ಲಿ ಮತ್ತೊಂದು ಮಹತ್ವದ ಯೋಜನೆಗೆ ಚಾಲನೆ ನೀಡಿದರು. ಕೇಂದ್ರ ಸರ್ಕಾರದ ಸಹಯೋಗದೊಂದಿಗೆ ರಾಜ್ಯ ಸರ್ಕಾರವು ಕೈಜೋಡಿಸಿರುವ ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿಯಲ್ಲಿ (PM Awas Yojana) ನಿರ್ಮಾಣವಾಗಿರುವ ಮನೆಗಳ ವಿತರಣೆ ಕಾರ್ಯಕ್ರಮ ಮಾಡಿದರು. ಯೋಜನೆಗೆ ಹಿಂದೆಯೇ ಬೆಂಗಳೂರಿನ ಕೆಲವು … Read more

ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅರ್ಜಿ ಆಹ್ವಾನ, ವೇತನ 56,100 ಆಸಕ್ತರು ಅರ್ಜಿ ಸಲ್ಲಿಸಿ.!

  WhatsApp Group Join Now Telegram Group Join Now ರಾಜ್ಯದಾದ್ಯಂತ ಇರುವ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳಿಗೆ (Government job Aspirants) ಕೃಷಿ ವಿಜ್ಞಾನಿ ನೇಮಕಾತಿ ಮಂಡಳಿ (ASRB) ವತಿಯಿಂದ ಸಿಹಿ ಸುದ್ದಿ ಇದೆ. ಕೃಷಿ ಇಲಾಖೆಯಲ್ಲಿ (Agriculture department) ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (ASRB Recruitment 2024) ಯನ್ನು ASRB ನೋಟಿಫಿಕೇಶನ್ ಹೊರಟಿಸಿದೆ. ರಾಜ್ಯದಾದ್ಯಂತ ಇರುವ ಎಲ್ಲ ಮಹಿಳಾ ಮತ್ತು ಪುರುಷ ಸರ್ಕಾರಿ ಹುದ್ದೆ ಆಕಾಂಕ್ಷಿಗಳು ಈ ಸದಾವಕಾಶವನ್ನು ಉಪಯೋಗಿಸಿಕೊಂಡು … Read more

ಇನ್ಮುಂದೆ ವಾಟ್ಸಾಪ್‌ನಲ್ಲೇ ಸಿಗಲಿದೆ ಗ್ರಾಮ ಪಂಚಾಯತಿ ಸೇವೆಗಳು.! ಈ ವಾಟ್ಸಾಪ್ ನಂಬರ್‌ಗೆ ಹಾಯ್ ಎಂದು ಕಳುಹಿಸಿ ಸಾಕು.!

  WhatsApp Group Join Now Telegram Group Join Now ಭಾರತದಲ್ಲಿ ಮೊದಲ ಬಾರಿಗೆ ಬಹಳ ವಿಶಿಷ್ಟವಾದ ವ್ಯವಸ್ಥೆಯೊಂದನ್ನು ರಾಜ್ಯ ಸರ್ಕಾರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ (Rural Development Panchayath Raj Department) ಜಾರಿಗೆ ತಂದಿದೆ. ಇಡೀ ದೇಶದಲ್ಲಿ ಪ್ರಪ್ರಥಮ ಬಾರಿಗೆ ಗ್ರಾಮ ಪಂಚಾಯಿತಿಗಳ ಸ್ವವಿವರ ಹಾಗೂ ವಿವಿಧ ಸೇವೆಗಳನ್ನು (Gram Panchayath Details & Services) ನಾಗರಿಕರು ಕುಳಿತಲ್ಲಿ ಆನ್ಲೈನ್ ಮೂಲಕ ಪಡೆದುಕೊಳ್ಳಲು ಬಹಳ ಸರಳವಾಗುವಂತಹ ನೂತನ ವಾಟ್ಸ್‌ ಆ್ಯಪ್‌ ಚಾಟ್‌ … Read more

ಈ ರೀತಿ ಬೇಲಿ ಹಾಕಿದರೆ 40 ವರ್ಷ ಜಗ್ಗಲ್ಲ ಬಗ್ಗಲ್ಲ, ನೀವೇನಾದರೂ ಇದನ್ನು ನೋಡಿದರೆ ಇಂಪ್ರೆಸ್ ಆಗಿ ಇನ್ನು ಹತ್ತು ಜನ ರೈತರಿಗೆ ಹೇಳುತ್ತೀರ.!

  WhatsApp Group Join Now Telegram Group Join Now ರೈತರಿಗಿರುವ ನೂರಾರು ಸಮಸ್ಯೆಗಳ ಬಗ್ಗೆ ತಮ್ಮ ಜಮೀನನ್ನ ಕಾವಲು ಕಾಯುವುದು ಕೂಡ ಒಂದು ಬಹಳ ದೊಡ್ಡ ಸಮಸ್ಯೆ. ಇಲ್ಲವಾದರಗ ಕಷ್ಟಪಟ್ಟು ಬೆಳೆದ ಬೆಳೆ ಯಾವುದೇ ಕ್ಷಣದಲ್ಲಿ ಕಾಡುಪ್ರಾಣಿಗಳ ಹಾವಳಿಗೆ ಸಿಕ್ಕು ಹಾಳಾಗಬಹುದು ಅಥವಾ ಬೆಳೆ ಬಂದ ಸಮಯದಲ್ಲಿ ಯಾರದ್ದೋ ದ್ವೇ’ಷ ವೈ’ಶ’ಮ್ಯ’ದಿಂದ ಕೈಗೆ ಬಂದ ತುತ್ತು ಬಾಯಿಗೆ ಬರದ ರೀತಿ ಆಗಿಬಿಡಬಹುದು ಅಥವಾ ಕಳ್ಳತನವು ಆಗಬಹುದು. ಇದನ್ನೆಲ್ಲ ತಪ್ಪಿಸಲು ರೈತನು ತನ್ನ ಭೂಮಿಗೆ ರಕ್ಷಣೆ … Read more

ಹೊಸದಾಗಿ ಡ್ರೈವಿಂಗ್ ಲೈಸನ್ಸ್ ಮಾಡಿಸುವವರಿಗೆ ಗುಡ್ ನ್ಯೂಸ್, ಲೈಸೆನ್ಸ್ ಪಡೆಯುವುದು ಈಗ ತುಂಬಾ ಸುಲಭ.!

  WhatsApp Group Join Now Telegram Group Join Now ವಾಹನ ಸವಾರರಿಗೆ ಮೋಟಾರ್ ವಾಹನ ಕಾಯ್ದೆ ಹಾಗೂ ಸಂಚಾರಿ ನಿಯಮಗಳನ್ನು ತಿಳಿದಿರ ಬೇಕಾಗಿರುವುದು ಕಡ್ಡಾಯ ಮತ್ತು ಆಗಾಗ ಸರ್ಕಾರದ ಕಡೆಯಿಂದ ಸಾರಿಗೆ ಇಲಾಖೆಯು ಘೋಷಿಸುವ ನಿಯಮಗಳು ತಿಳಿದುಕೊಂಡು ಬದ್ಧರಾಗಿರಬೇಕು. ಇತ್ತೀಚೆಗೆ 2019 ಏಪ್ರಿಲ್ 1 ಕ್ಕಿಂತ ಮುಂಚೆ ವಾಹನಗಳನ್ನು ಖರೀದಿಸಿರುವವರಿಗೆ HSRP ನಂಬರ್ ಪ್ಲೇಟ್ ಕಡ್ಡಾಯ ಎನ್ನುವ ನಿಯಮ ಬಂದಿದೆ ಮತ್ತು ಅದರಂತೆ ಕಳೆದ ಆಗಸ್ಟ್ ತಿಂಗಳಿನಿಂದ ಕರ್ನಾಟಕ ರಾಜ್ಯದ ಎಲ್ಲ ದ್ವಿಚಕ್ರ ಹಾಗೂ … Read more

ನೀವೇ ನಿಂತು ಮನೆ ಕಟ್ಟಿಸುವುದು ಬೆಸ್ಟಾ? ಅಥವಾ ಮೇಸ್ತ್ರಿಗೆ ವಹಿಸುವುದಾದರೆ ಯಾವೆಲ್ಲ ವಿಷಯಗಳು ಗಮನದಲ್ಲಿರಬೇಕು.!

ಈಗಿನ ಕಾಲದಲ್ಲಿ ಹೆಚ್ಚಿನ ಜನರು ಕನ್ಸ್ಟ್ರಕ್ಷನ್ ಕಂಪನಿಗಳ ಜೊತೆ ಅಗ್ರಿಮೆಂಟ್ ಮಾಡಿಕೊಂಡು ತಮ್ಮ ಮನೆ ಕಟ್ಟಿಸಿಕೊಳ್ಳುತ್ತಾರೆ. ಒಮ್ಮೆ ಈ ರೀತಿ ಕಂಪನಿಗಳಿಗೆ ಭೇಟಿ ಕೊಟ್ಟರೆ ಮನೆಗೆ ಯಾವ ಬ್ರಾಂಡ್ ಸಿಮೆಂಟ್ ಕಬ್ಬಿಣ ಹಾಕಬೇಕು, ಫಿಟ್ಟಿಂಗ್ ಗಳು ಯಾವುದು ಬೆಸ್ಟ್, ಇಂಟೀರಿಯರ್ ಡಿಸೈನ್ ಹೇಗಿರಬೇಕು ವಾಸ್ತು ಎಲ್ಲ ವಿಷಯವನ್ನು ಕೂಡ ಕಣ್ಣು ಮುಚ್ಚಿಕೊಂಡು ಮುಗಿಸಿಕೊಡುತ್ತಾರೆ. WhatsApp Group Join Now Telegram Group Join Now ಆದರೆ ಈಗಲೂ ಅನೇಕ ಜನರು ಇಂಜಿನಿಯರ್ ಬಿಟ್ಟು ಮೇಸ್ತ್ರಿ ಗೆ ಕೊಟ್ಟು … Read more

ಈ ರೈತನ 1-3-6 ಟೆಕ್ನಿಕ್ ಸಖತ್ ವೈರಲ್, 1 ಎಕರೆಯಲ್ಲಿ 10 ಲಕ್ಷ ಲಾಭ, ಆ ಸೂಪರ್ ಐಡಿಯಾ ಯಾವುದು ಗೊತ್ತಾ.?.

  WhatsApp Group Join Now Telegram Group Join Now ಕೋಟಿ ವಿದ್ಯೆಗಿಂತ ಮೇಟಿ ವಿದ್ಯೆ ಮೇಲು ಎನ್ನುವ ಮಾತಿದೆ. ಇದು ವ್ಯವಸಾಯ ಎಷ್ಟು ಮುಖ್ಯ ಹಾಗೆಯೇ ವ್ಯವಸಾಯ ಎಷ್ಟು ಕಷ್ಟ ಎನ್ನುವುದರ ಬಗ್ಗೆ ಕೂಡ ತಿಳಿಸಿದೆ. ಕಲಿಯುವವರೆಗೆ ಹೀಗೆ ಎಲ್ಲವೂ ಕೂಡ ಬ್ರಹ್ಮ ವಿದ್ಯೆ ಕಲಿತ ಮೇಲೆ ನೀರು ಕುಡಿದಷ್ಟೇ ಸುಲಭ. ಕೃಷಿ ಕೂಡ ಹಾಗೆ ಕೃಷಿಯಲ್ಲಿ ಮುಖ್ಯವಾಗಿ ಬೇಕಾಗಿರುವುದು ನಂಬಿಕೆ. ಒಮ್ಮೆ ಮಣ್ಣನ್ನು ನಂಬಿ ಕೃಷಿ ಮಾಡಲೆಂದು ನಿರ್ಧರಿಸಿ ಶ್ರದ್ದೆ ಭಕ್ತಿಯಿಂದ ಮೈಬಗ್ಗಿಸಿ … Read more

ಈ ಕಾರಣಕ್ಕೆ BPL ಕಾರ್ಡ್ ಇದ್ದವರಿಗೂ ಸಿಗುತ್ತಿಲ್ಲ ಗೃಹಲಕ್ಷ್ಮಿ ಮತ್ತು ಅಕ್ಕಿ ಹಣ.! ಸ್ಪಷ್ಟನೆ ನೀಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕಾರ್.!

  WhatsApp Group Join Now Telegram Group Join Now ಕರ್ನಾಟಕ ಸರ್ಕಾರವು (Karnataka Government) ರಾಜ್ಯದ ಜನತೆಗಾಗಿ ನೀಡಿರುವ ಐದು ಗ್ಯಾರಂಟಿ ಯೋಜನೆಗಳಲ್ಲಿ (Gyaranty Scheme) ಗೃಹಲಕ್ಷ್ಮಿ ಮತ್ತು ಅನ್ನಭಾಗ್ಯ ಯೋಜನೆಯು (Gruhalakshmi and Annabhagya) ರೇಷನ್ ಕಾರ್ಡ್ ಆಧಾರಿತ ಯೋಜನೆಗಳು (Rationcard Based Schemes) ಎಂದೇ ಹೇಳಬಹುದು. ಅನ್ನಭಾಗ್ಯ ಯೋಜನೆಯಡಿ ಸರ್ಕಾರ 10Kg ಪಡಿತರ ನೀಡುವುದಾಗಿ ಘೋಷಿಸಿತ್ತು, ಆದರೆ ದಾಸ್ತಾನು ಕೊರತೆಗೆ ಕಾರಣದಿಂದಾಗಿ 10Kg ಅಕ್ಕಿ ನೀಡಲು ಸಾಧ್ಯವಾಗದೇ ಇದ್ದಿದ್ದರಿಂದ ಬಡತನ ರೇಖೆಗಿಂತ … Read more

ಕಾರ್ ಬೈಕ್ ಇದ್ದವರಿಗೆ ಹೊಸ ರೂಲ್ಸ್.! ಈ ತಪ್ಪು ಮಾಡಿದರೆ ನಿಮ್ಮ ವಾಹನ ಸೀಜ್.!

  WhatsApp Group Join Now Telegram Group Join Now ದೇಶದಲ್ಲಿ ಆಗಾಗ ಸಂಚಾರಿ ನಿಯಮಗಳು ಹಾಗೂ ವಾಹನ ಕಾಯ್ದೆ ನಿಯಮಗಳು ಬದಲಾಗುತ್ತಿರುತ್ತವೆ ಮತ್ತು ಪರೀಷ್ಕೃತಗೊಳ್ಳುತ್ತಿರುತ್ತದೆ. ಇತ್ತೀಚಿಗಷ್ಟೇ HSRP ನಂಬರ್ ಪ್ಲೇಟ್ ಕಡ್ಡಾಯ ಎನ್ನುವ ವಿಚಾರವು ದೇಶದಾದ್ಯಂತ ಹೆಚ್ಚು ಚರ್ಚೆಯಲ್ಲಿ ಇತ್ತು. ಕರ್ನಾಟಕ ರಾಜ್ಯವು ಕೂಡ ಕಳೆದ ಆಗಸ್ಟ್ 2023 ರಿಂದ ಕರ್ನಾಟಕ ರಾಜ್ಯದಲ್ಲಿಯೂ 2019 ಏಪ್ರಿಲ್ 1 ರಿಂದ ಈಚೆಗೆ ಖರೀದಿಸಿರುವ ಎಲ್ಲಾ ದ್ವಿಚಕ್ರ ಹಾಗೂ ನಾಲ್ಕು ಚಕ್ರದ ವಾಹನಗಳಿಗೂ ಕೂಡ HSRP ನಂಬರ್ … Read more

WhatsApp Group Join Now
Telegram Group Join Now