ಸಾರ್ವಜನಿಕರ ಗಮನಕ್ಕೆ, ಮಾರ್ಚ್ 1 ರಿಂದ 5 ಹೊಸ ರೂಲ್ಸ್ ಜಾರಿ.!

  WhatsApp Group Join Now Telegram Group Join Now ನೋಡ ನೋಡುತ್ತಿದ್ದಂತೆ ನಮ್ಮ ಕಣ್ಣ ಮುಂದೆ ಹೊಸ ವರ್ಷದ ಎರಡು ತಿಂಗಳುಗಳು ಮುಗಿದು ಹೋದವು. ಪ್ರತಿ ಹೊಸ ವರ್ಷದ ಆರಂಭ ಅದು ಕ್ಯಾಲೆಂಡರ್ ಬದಲಾವಣೆ ಆಗಲಿ ಅಥವಾ ಬಜೆಟ್ ಮಂಡನೆ ಆಗಲಿ ಅಥವಾ ನೂತನ ಆರ್ಥಿಕ ವರ್ಷದ ಪ್ರಾರಂಭವೇ ಆಗಲಿ ಸಾಕಷ್ಟು ಬದಲಾವಣೆಯನ್ನು ತರುತ್ತದೆ. ನಮ್ಮ ಜೀವನದ ಮೇಲೆ ಮಾತ್ರವಲ್ಲದೆ ಕಾನೂನಿನ ಚೌಕಟ್ಟಿಗೆ ಸಂಬಂಧಪಟ್ಟ ಹಲವಾರು ಬದಲಾವಣೆಗಳು ನಡೆಯುತ್ತವೆ ಮತ್ತು ಕೆಲ ಬದಲಾವಣೆಗಳು ಪ್ರತಿ … Read more

ಸಾರ್ವಜನಿಕರಿಗೆ ಸಿಹಿ ಸುದ್ದಿ, ವಿದ್ಯುತ್ ದರ ಮತ್ತಷ್ಟು ಇಳಿಕೆ ಎಷ್ಟು ಅಂತ ನೋಡಿ.!

  WhatsApp Group Join Now Telegram Group Join Now ರಾಜ್ಯದಲ್ಲಿ ಕಳೆದ ಬಾರಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸರ್ಕಾರವು (Congress Government) ಗೆದ್ದು ಅಧಿಕಾರ ಸ್ಥಾಪಿಸಿದ ನಂತರ ತಾನು ಕೊಟ್ಟಿದ್ದ ವಾಗ್ದಾನದಂತೆ ಪಂಚ ಖಾತ್ರಿ ಗ್ಯಾರೆಂಟಿ ಯೋಜನೆಗಳಲ್ಲಿ (Guaranty Schemes) ಮೊದಲನೇಯದಾದ ಗೃಹಜ್ಯೋತಿ ಯೋಜನೆಯನ್ನು (Gruhajyothi Scheme) ಕಳೆದ ಜುಲೈ ತಿಂಗಳಿನಲ್ಲಿ ಜಾರಿಗೆ ತಂದಿತ್ತು. ಗೃಹಜ್ಯೋತಿ ಯೋಜನೆ ಮೂಲಕ ಬಾಡಿಗೆ ಮನೆಯವರು ಸೇರಿದಂತೆ ಕರ್ನಾಟಕದ ಪ್ರತಿಯೊಂದು ಕುಟುಂಬಕ್ಕೂ ಕೂಡ ಗರಿಷ್ಠ 200 ಯೂನಿಟ್ … Read more

ರೈತರ ಖಾತೆಗೆ ಇಂದು 2,000 ಜಮೆ ಆಗಿದೆ.! ನಿಮ್ಮ ಖಾತೆಗೂ ಹಣ ಬಂದಿದೆಯೇ ಎಂದು ಈ ರೀತಿ ಚೆಕ್ ಮಾಡಿ.!

  WhatsApp Group Join Now Telegram Group Join Now ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು (PM Narendra Modi) 2018ನೇ ಇಸವಿಯಲ್ಲಿ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ (PMKSY) ಎನ್ನುವ ಯೋಜನೆಯೊಂನ್ನು ದೇಶದ ರೈತರಿಗಾಗಿ ಪರಿಚಯಿಸಿದರು. ಇದುವರೆಗೂ ಕೂಡ ರೈತರಿಗಾಗಿ ಅನೇಕ ಯೋಜನೆಗಳನ್ನು ಜಾರಿಗೆ ತರಲಾಗಿದ್ದರಾದರೂ ಮೊಟ್ಟ ಮೊದಲ ಬಾರಿಗೆ ರೈತರಿಗೂ ಕೂಡ ಸಹಾಯಧನವನ್ನು ನೀಡುವಂತಹ ಯೋಜನೆ ಇದಾಗಿತ್ತು. ಒಂದು ಆರ್ಥಿಕ ವರ್ಷದಲ್ಲಿ ಮೂರು ಕಂತುಗಳಲ್ಲಿ ಒಟ್ಟು ರೂ.6,000 ರೂಪಾಯಿಯನ್ನು ರೈತರ ಖಾತೆಗೆ … Read more

ಅಡಿಕೆ ತೋಟ ಮಾಡುವವರು ಯಾವುದೇ ಕಾರಣಕ್ಕೂ ಈ ತಪ್ಪನ್ನು ಮಾತ್ರ ಮಾಡಬೇಡಿ.!

  WhatsApp Group Join Now Telegram Group Join Now ಅಡಿಕೆ ಒಂದು ವಾಣಿಜ್ಯ ಬೆಳೆ ಮತ್ತು ಅಡಿಕೆಯಲ್ಲಿ ಹೆಚ್ಚು ಲಾಭ ಸಿಗುವುದರಿಂದ ಹೆಚ್ಚಿನ ರೈತರು ಅಡಿಕೆ ತೋಟ ಮಾಡಲು ಇಷ್ಟ ಪಡುತ್ತಾರೆ. ಮೊದಲೆಲ್ಲಾ ಕರಾವಳಿ ಭಾಗದಲ್ಲಿ ಮತ್ತು ಮಲೆನಾಡಿನ ಭಾಗದಲ್ಲಿ ಹೆಚ್ಚಾಗಿ ಅಡಿಕೆ ತೋಟಗಳು ಇರುತ್ತಿದ್ದವು ಈಗ ಎಲ್ಲಾ ಕಡೆಗಳಲ್ಲೂ ಕೂಡ ಅಡಿಕೆ ತೋಟಗಳನ್ನು ಕಾಣಬಹುದು ತೆಂಗು ಹಾಗೂ ಅಡಿಕೆ ಬೆಳೆಗೆ ಸಾಮ್ಯತೆ ಇದ್ದರು ಕೆಲವೊಂದು ವಿಷಯದಲ್ಲಿ ವ್ಯತ್ಯಾಸಗಳು ಕೂಡ ಇವೆ. ತೆಂಗಿಗಿಂತ ಅಡಿಕೆ … Read more

ಮೇವು ಕತ್ತರಿಸುವ ಯಂತ್ರ ಖರೀದಿಸಲು ಸರ್ಕಾರದಿಂದ 50% ಸಬ್ಸಿಡಿ ಸಮೇತ ಸಾಲ ಲಭ್ಯ, ಆಸಕ್ತರು ಅರ್ಜಿ ಸಲ್ಲಿಸಿ.!

  WhatsApp Group Join Now Telegram Group Join Now ಆಧುನಿಕ ಜೀವನಶೈಲಿಗೆ ತಕ್ಕ ಹಾಗೆ ಎಲ್ಲ ಕ್ಷೇತ್ರದಲ್ಲೂ ಕೂಡ ಬದಲಾವಣೆಯಾಗುತ್ತಿರಬೇಕು ಅಂತೆಯೇ ಈಗ ಕೃಷಿ ಕ್ಷೇತ್ರಕ್ಕೂ ಕೂಡ ತಂತ್ರಜ್ಞಾನದ ಮತ್ತು ಯಂತ್ರೋಪಕರಣದ ಬಳಕೆ ಆಗುತ್ತಿದೆ. ಮುಂದುವರಿದು ಹೈನುಗಾರಿಕೆಯಲ್ಲಿ ಕೊಂಡಿರುವ ರೈತರಿಗೂ ಕೂಡ ಈ ಬಗೆಯಲ್ಲಿ ಹಲವಾರು ರೀತಿಯ ಪ್ರಯೋಗಗಳು ನಡೆದಿದ್ದು. ಇಂತಹ ಯಂತ್ರೋಪಕರಣಗಳ ಬಳಕೆ ಎಲ್ಲ ವರ್ಗದ ರೈತರಿಗೆ ಲಭ್ಯವಾಗಬೇಕು ಎಂದು ಸರ್ಕಾರವು ಕೂಡ ಯಂತ್ರೋಪಕರಣಗಳ ಖರೀದಿಗೆ ರೈತರಿಗೆ ಕಡಿಮೆ ಬಡ್ಡಿಗೆ ಸಾಲ ಅಥವಾ … Read more

ಆಧಾರ್ ಲಿಂಕ್ ಆಗದ ಬೆಳೆ ಹಾನಿ ರೈತರ ಪಟ್ಟಿ ಬಿಡುಗಡೆ.! ಈ ಲಿಸ್ಟ್ ನಲ್ಲಿ ನಿಮ್ಮ ಹೆಸರು ಇದೆಯೇ ಈ ರೀತಿ ಚೆಕ್ ಮಾಡಿ ಲಿಂಕ್ ಮಾಡಿ.!

  WhatsApp Group Join Now Telegram Group Join Now ಮುಂಗಾರು ಮಳೆ ಕೊರತೆಯಿಂದ ರಾಜ್ಯದಲ್ಲಿ ಬರದ ಪರಿಸ್ಥಿತಿ ಎದುರಾಗಿದ್ದು ಎಲ್ಲಾ ಜಿಲ್ಲೆಗಳ ಒಟ್ಟು 216 ತಾಲೂಕುಗಳ ಬರಪೀಡಿತ ತಾಲೂಕುಗಳು (drought declaired Thaluk) ಎಂದು ಘೋಷಣೆಯಾಗಿದೆ. NDRF ಸಮೀಕ್ಷೆ ಪ್ರಕಾರವಾಗಿ ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಕೆಯಾಗಿದ್ದು ಕೇಂದ್ರದಿಂದ ರೈತರಿಗೆ ಬರ ಪರಿಹಾರ ಹಾಗೂ ಬೆಳೆ ಹಾನಿ ಪರಿಹಾರ ಮೊತ್ತದ ಬಿಡುಗಡೆ ವಿಳಂಬವಾಗುತ್ತಿದೆ ಎಂಬ ಆರೋಪವಿದೆ. ಇದರ ನಡುವೆ ರಾಜ್ಯ ಸರ್ಕಾರವು (Government) ಮೊದಲನೇ ಹಂತದ … Read more

ಗೃಹಲಕ್ಷ್ಮಿ 2000 ಮತ್ತು ಅಕ್ಕಿ ಹಣ ಪಡೆಯಲಾಗದ ಮಹಿಳೆಯರು ಹೀಗೆ ಮಾಡಿ ಸಂಪೂರ್ಣ ಎಲ್ಲಾ ಕಂತಿನ ಹಣ ಬರುತ್ತೆ.!

  WhatsApp Group Join Now Telegram Group Join Now ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ (Congress Government) ಆಡಳಿತಕ್ಕೆ ಬಂದ ಮೇಲೆ ತನ್ನ ಮಹತ್ವಕಾಂಕ್ಷೆಯ ಪಂಚಖಾತ್ರಿ ಯೋಜನೆಗಳನ್ನು (Guaranty Schemes) ಹಂತ ಹಂತವಾಗಿ ಜಾರಿಗೆ ತಂದಿದ್ದು ಆ ಪ್ರಕಾರವಾಗಿ ವಿಶೇಷವಾಗಿ ಗೃಹಲಕ್ಷ್ಮಿ ಯೋಜನೆ (Gruhalakshmi Scheme) ಮೂಲಕ ಕುಟುಂಬದ ಮುಖ್ಯಸ್ಥೆಯಾದ ಮಹಿಳೆಯರು. ಸರ್ಕಾರದಿಂದ ಪ್ರತಿ ತಿಂಗಳು ರೂ.2000 ಸಹಾಯಧನ, ಅನ್ನ ಭಾಗ್ಯ ಯೋಜನೆ ಮೂಲಕ ಕುಟುಂಬದ ಇಲ್ಲ ಸದಸ್ಯರ 5Kg ಹೆಚ್ಚುವರಿ ಅಕ್ಕಿ ಹಣವನ್ನು ಕೂಡ … Read more

ಸ್ಟಾಫ್ ಸೆಲೆಕ್ಷನ್ ಕಮಿಷನ್ ಬೃಹತ್ ನೇಮಕಾತಿ – ಒಟ್ಟು 2049 ಹುದ್ದೆಗಳ ಭರ್ತಿ, 10ನೇ ತರಗತಿ ಆಗಿದ್ದರು ಸಾಕು ಅರ್ಜಿ ಸಲ್ಲಿಸಿ…

  WhatsApp Group Join Now Telegram Group Join Now ಸರ್ಕಾರಿ ವಲಯದ ಉದ್ಯೋಗ ಬಯಸುತ್ತಿರುವ ಎಲ್ಲಾ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳಿಗೂ ಕೂಡ ಕೇಂದ್ರ ಸರ್ಕಾರದ ವತಿಯಿಂದ ಮತ್ತೊಂದು ನೇಮಕಾತಿ ಸೂಚನೆ ಬಿಡುಗಡೆ ಆಗಿದ್ದು, ಈ ಕುರಿತಾದ ಮಾಹಿತಿಯನ್ನು ಇಂದು ನಾವು ಈ ಅಂಕಣದಲ್ಲಿ ಹಂಚಿಕೊಳ್ಳುತ್ತಿದ್ದೇವೆ. ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ಪ್ರತಿ ವರ್ಷವೂ ದೇಶದ ವಿವಿಧ ಇಲಾಖೆಯಲ್ಲಿ ತೆರವಾಗುವ ಸ್ಥಾನಗಳನ್ನು ಭರ್ತಿಗೊಳಿಸಲು ಅರ್ಜಿ ಆಹ್ವಾನ ಮಾಡಿ ಪರೀಕ್ಷೆಗಳನ್ನು ನಡೆಸಿ ಅರ್ಹರನ್ನು ಆಯ್ಕೆ ಮಾಡುತ್ತದೆ. ಅಂತೆಯೇ … Read more

ನೀವು ಫೋನ್ ಪೇ, ಗೂಗಲ್ ಪೇ ಹೆಚ್ಚಾಗಿ ಯೂಸ್ ಮಾಡುತ್ತಿದ್ದೀರಾ.? ಹುಷಾರ್ ನಿಮಗೆ ಇನ್ಕಮ್ ಟ್ಯಾಕ್ಸ್ ನೋಟಿಸ್ ಬರುತ್ತೆ.!

  WhatsApp Group Join Now Telegram Group Join Now   ಒಬ್ಬ ವ್ಯಕ್ತಿ ಎಷ್ಟು ಬೇಕಾದರೂ ಹಣ ಸಂಪಾದನೆ ಮಾಡಬಹುದು. ಆದರೆ, ಸಂಪಾದನೆ ಮಾಡಿದ ಹಣಕ್ಕೆ ಇಲ್ಲವಾದಲ್ಲಿ ಮುಂದೊಂದು ದಿನ ಸಂಕಷ್ಟವನ್ನು ಎದುರಿಸಬೇಕಾಗುತ್ತದೆ. ಯಾವ ರೀತಿಯೆಲ್ಲಾ ಹಣಕಾಸಿನ ವಿಷಯಕ್ಕೆ ಸಂಬಂಧಪಟ್ಟ ಹಾಗೆ ಸಮಸ್ಯೆಗಳು ಎದುರಾಗಬಹುದು ಹಾಗಾಗಿ ಯಾವ ರೀತಿ ನಿಯಮಬದ್ಧವಾಗಿ ನಮ್ಮ ಹಣಕಾಸಿನ ವಹಿವಾಟು ನಡೆಯಬೇಕು ಎನ್ನುವುದರ ಬಗ್ಗೆ ಪ್ರತಿಯೊಬ್ಬರು ತಿಳಿದುಕೊಳ್ಳಲೇ ಬೇಕಾದ ಒಂದು ಮುಖ್ಯವಾದ ವಿಷಯವನ್ನು ಇಂದು ನಾವು ಈ ಲೇಖನದಲ್ಲಿ ಪ್ರಸ್ತಾಪಿಸುತ್ತಿದ್ದೇವೆ. … Read more

ಪತ್ನಿ ಹೆಸರಿನಲ್ಲಿ ಆಸ್ತಿ ಖರೀದಿಸುವ ಮುನ್ನ ಈ ತೀರ್ಪಿನ ಬಗ್ಗೆ ತಿಳಿದುಕೊಳ್ಳಿ…

  WhatsApp Group Join Now Telegram Group Join Now ನಮ್ಮ ದೇಶದಲ್ಲಿ ಹಣ ಮಾಡುವ, ಆಸ್ತಿ ಖರೀದಿಸುವ ಹಕ್ಕು ಪ್ರತಿಯೊಬ್ಬ ನಾಗರಿಕನಿಗೂ ಕೂಡ ಇದೆ. ಆದರೆ, ಈ ಎಲ್ಲ ವಿಚಾರದಲ್ಲೂ ಕೂಡ ಸಾಕಷ್ಟು ಕಾನೂನು ನಿಯಮಗಳು ಇವೆ. ಇದನ್ನು ಮೀರಿದ್ದಲ್ಲಿ ಮುಂದೊಂದು ದಿನ ಕಾನೂನು ರೀತಿಯ ತೊಡಕುಗಳನ್ನು ಅನುಭವಿಸಬೇಕಾಗುತ್ತದೆ ಹಾಗಾಗಿ ಪ್ರತಿಯೊಬ್ಬರಿಗೂ ಕಾನೂನಿನ ಕುರಿತಾದ ಸಾಮಾನ್ಯ ಜ್ಞಾನ ಇರಲೇಬೇಕು. ಅತಿ ಮುಖ್ಯವಾಗಿ ಹೇಳುವುದಾದರೆ ನೀವು ಯಾವ ಆಸ್ತಿಯನ್ನು ಖರೀದಿ ಮಾಡುತ್ತೀರಿ ಮತ್ತು ಎಷ್ಟು ಹಣಕ್ಕೆ … Read more

WhatsApp Group Join Now
Telegram Group Join Now