ಹೊಸದಾಗಿ ಮನೆ ಕಟ್ಟುವವರಿಗೆ ಸರ್ಕಾರದಿಂದ ಸಿಗಲಿದೆ 2.67 ಲಕ್ಷ ಸಹಾಯಧನ

  WhatsApp Group Join Now Telegram Group Join Now 2015ರ ಜನವರಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು (PM Narendra Modi) ದೇಶದ ಪ್ರತಿಯೊಂದು ಕುಟುಂಬವು ಕೂಡ ಸ್ವಂತ ಸೂರಿನಡಿ ವಾಸಿಸುವಂತೆ ಆಗಬೇಕು ಎನ್ನುವ ಉದ್ದೇಶದಿಂದ ಪ್ರಧಾನ ಮಂತ್ರಿ ಆವಾಸ್ ಯೋಜನೆಯನ್ನು (PM Awas Scheme) ಪರಿಚಯಿಸಿದರು ಇಲ್ಲಿಯವರೆಗೂ ಈ ಯೋಜನೆಯಲ್ಲಿ 7 ಕೋಟಿ ಮನೆಗಳು ನಿರ್ಮಾಣವಾಗಿವೆ. ಇತ್ತೀಚೆಗೆ ಈ ವರ್ಷದ ಬಜೆಟ್ ಮಂಡಣೆ ಸಮಯದಲ್ಲಿ ಸಚಿವೆ ನಿರ್ಮಲ ಸೀತಾರಾಮನ್ ರವರು (Nirmala Sitharaman) ಯೋಜನೆ … Read more

ಬ್ಯಾಂಕ್ ನಲ್ಲಿ ಅಕೌಂಟ್ ಇದ್ದವರಿಗೆ ಗುಡ್ ನ್ಯೂಸ್.! ಕೇವಲ 342.ರೂ ಕಟ್ಟಿ ಸಾಕು 2 ಲಕ್ಷ ಸಿಗುತ್ತೆ.! ಸಾಮಾನ್ಯ ಜನರಿಗೆ ಮೋದಿ ಕೊಡುಗೆ.!

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು (Narendra Modi) ದೇಶದ ಜನತೆಗಾಗಿ ಸಾಕಷ್ಟು ಯೋಜನೆಗಳನ್ನು ಪರಿಚಯಿಸಿದ್ದಾರೆ. ಕೃಷಿಕ, ಕಾರ್ಮಿಕ, ವಿದ್ಯಾರ್ಥಿಗಳು, ಮಹಿಳೆಯರು, ವೃದ್ಧರು ಹೀಗೆ ಪ್ರತಿಯೊಂದು ವರ್ಗಕ್ಕೂ ಕೂಡ ಅವರ ಅಭಿವೃದ್ಧಿಗಾಗಿ ಅನೇಕ ರೀತಿ ಯೋಜನೆಗಳು ನರೇಂದ್ರ ಮೋದಿಯವರ ಆಡಳಿತ ಅವಧಿಯಲ್ಲಿ ಜಾರಿಗೆ ಬಂದಿವೆ. WhatsApp Group Join Now Telegram Group Join Now ಪ್ರಧಾನಮಂತ್ರಿ ಉಜ್ವಲ್ ಯೋಜನೆ, ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ, ಸುಕನ್ಯಾ ಸಮೃದ್ಧಿ ಯೋಜನೆ, ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಇನ್ನು … Read more

ಅಂಗನವಾಡಿ ಕಾರ್ಯಕರ್ತೆಯರಿಗೆ ಉಚಿತ ಮೊಬೈಲ್ ವಿತರಣೆ.!

  WhatsApp Group Join Now Telegram Group Join Now ರಾಜ್ಯದಲ್ಲಿ ಅಂಗನವಾಡಿ ಕಾರ್ಯಕರ್ತೆಯರಾಗಿ (Anganawadi Worker) ಕಾರ್ಯ ನಿರ್ವಹಿಸುತಿರುವಂತಹ ಮಹಿಳೆಯರಿಗೆ ಸಿಹಿ ಸುದ್ದಿ ಇದೆ. ಸರ್ಕಾರದಿಂದ ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಫೋನ್ ಭಾಗ್ಯ (Smartphone) ಸಿಗುತ್ತಿದೆ ಎಲ್ಲರಿಗೂ ತಿಳಿದಿರುವಂತೆ ಈಗ ಬಹುತೇಕ ಎಲ್ಲಾ ಚಟುವಟಿಕೆ ಕೂಡ ಆನ್ಲೈನ್ ಮೂಲಕವೇ ನಡೆಯುತ್ತಿವೆ. ಈ ಮೂಲಕ ಡಾಟಾ ಸಂಗ್ರಹಿಸಿಡಲು ಮತ್ತು ಶೀಘ್ರ ಗತಿಯಲ್ಲಿ ಸರಳವಾಗಿ ಕೆಲಸಗಳನ್ನು ನಿರ್ವಹಿಸಲು ಹೆಚ್ಚು ಅನುಕೂಲತೆ ಆಗುತ್ತಿದೆ ಎನ್ನುವುದು ಎಲ್ಲರಿಗೂ ಗೊತ್ತು. ಎಲ್ಲ … Read more

ಗೃಹಲಕ್ಷ್ಮಿ ಯೋಜನೆಯ ಪೆಂಡಿಂಗ್ ಹಣ ಈ ದಿನದಂದು ಜಮೆ, 6ನೇ ಕಂತಿನ ಹಣ ಬಂದಿಲ್ಲ ಎಂದರೆ ಕೂಡಲೇ ಈ ಕೆಲಸ ಮಾಡಿ.!

  WhatsApp Group Join Now Telegram Group Join Now ಗೃಹಲಕ್ಷ್ಮಿ ಯೋಜನೆಗೆ (Gruhalakshmi Scheme) ಸಂಬಂಧಿಸಿದಂತೆ ಇದ್ದ ಸಮಸ್ಯೆಗಳನ್ನು ಪರಿಹರಿಸಲು ಮುಖ್ಯಮಂತ್ರಿಗಳ ಸೂಚನೆಯಂತೆ ಡಿಸೆಂಬರ್ ತಿಂಗಳಲ್ಲಿ ಆಯಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಗೃಹಲಕ್ಷ್ಮಿ ಕ್ಯಾಂಪ್ ಗಳನ್ನು (Gruhalakshmi Caml) ನಡೆಸಿ ಸಮಸ್ಯೆ ಪರಿಹರಿಸಬೇಕು ಎಂದು ಸೂಚಿಸಿದ್ದರು. ಅಂತೆಯೇ ಆಯ್ದ ದಿನಾಂಕಗಳಂದು ಗ್ರಾಮ ಪಂಚಾಯಿತಿ ಸದಸ್ಯರು, ಹತ್ತಿರದ ಅಂಚೆ ಕಛೇರಿ ಹಾಗೂ ಬ್ಯಾಂಕ್ ಸಿಬ್ಬಂದಿಗಳು ಮತ್ತು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ … Read more

ಅಂಚೆ ಕಚೇರಿಯ ಹೊಸ ಯೋಜನೆ.! ಕೇವಲ 500 ರೂಪಾಯಿ ಹೂಡಿಕೆ ಮಾಡಿ 66 ಲಕ್ಷ ಪಡೆಯಿರಿ.!

  WhatsApp Group Join Now Telegram Group Join Now ಅಂಚೆ ಕಚೇರಿಯೂ (Post office) ಕೂಡ ಈಗ ಉಳಿತಾಯ ಯೋಜನೆಗಳು ಮತ್ತು ಹೂಡಿಕೆ ಯೋಜನೆಗಳನ್ನು (Saving and Investment) ಪರಿಚಯಿಸುತ್ತಿದೆ. ಅಂಚೆ ಕಚೇರಿಗಳು ಕೇಂದ್ರ ಸರ್ಕಾರದ ಅಂಗಸಂಸ್ಥೆಗಳಾಗಿರುವುದರಿಂದ ನಾವು ಹೂಡಿಕೆ ಮಾಡುವ ಹಣಕ್ಕೆ ಸರ್ಕಾರವೇ 100% ಗ್ಯಾರಂಟಿ ಆಗಿರುತ್ತದೆ. ಮತ್ತು ಈ ಯೋಜನೆಗಳು ಸರ್ಕಾರವೇ ದೇಶದ ಜನತೆಗಾಗಿ ಪರಿಚಯಿಸಿದ ಯೋಜನೆಗಳಾಗಿರುತ್ತವೆ ಅತಿ ಕಡಿಮೆ ಹಣವನ್ನು ಕೂಡ ಹೂಡಿಕೆ ಮಾಡಬಹುದಾದ ಅವಕಾಶ ಇರುವುದರಿಂದ ಮತ್ತು ಹೆಚ್ಚಿನ … Read more

ನಿಮ್ಮ ಜಮೀನು ಹೊಲ ಗದ್ದೆಗಳ ಸರ್ವೇ ಸ್ಕೆಚ್ಚ್, ಉಚಿತವಾಗಿ ನಿಮ್ಮ ಮೊಬೈಲ್ ನಲ್ಲಿ ಪಡೆಯವ ವಿಧಾನ.!

ಈ ಹಿಂದೆ ರೈತರು (Farmers) ತಮ್ಮ ಜಮೀನಿನ ಸರ್ವೆ ಸ್ಕೆಚ್ (Survey Sketch) ಪಡೆಯಬೇಕು ಎಂದರೆ ಕಂದಾಯ ಇಲಾಖೆಗೆ (Revenue department) ಅಲೆಯಬೇಕಿತ್ತು. ಸರ್ವೇಯರ್ ಬಂದು ತಮ್ಮ ಜಮೀನನ್ನು ಅಳತೆ ಮಾಡಿ ಸ್ಕೆಚ್ ನೀಡುತ್ತಿದ್ದರು, ಆದರೆ ಈಗ ಎಲ್ಲಾ ಕ್ಷೇತ್ರವು ಕೂಡ ಡಿಜಿಟಲೀಕರಣವಾದಂತೆ ಕೃಷಿ ಕ್ಷೇತ್ರಕ್ಕೂ ಇದು ಅನ್ವಯಿಸುತ್ತಿದೆ. WhatsApp Group Join Now Telegram Group Join Now ರೈತರು ತಮ್ಮ ಮೊಬೈಲ್ ಮೂಲಕವೇ (through) ತಮ್ಮ ಜಮೀನಿನ ಸರ್ವೆ ಸ್ಕೆಚ್ ನಿಮಿಷಗಳಲ್ಲಿ ಪಡೆಯಬಹುದು. ಇದಕ್ಕಾಗಿ … Read more

ಈ ದಾಖಲೆ ಇದ್ರೆ ಮಾತ್ರ ಇನ್ಮುಂದೆ ಪಿಂಚಣಿ ಹಣ ಸಿಗೋದು.!

  WhatsApp Group Join Now Telegram Group Join Now ವಯಸ್ಸಾಗುತ್ತಿದ್ದಂತೆ ಮನುಷ್ಯರಿಗೆ ದುಡಿಯಲು ಶಕ್ತಿ ಇರುವುದಿಲ್ಲ, ಕೆಲಸವೂ ಕೂಡ ಸಿಗುವುದಿಲ್ಲ ಆದರೆ ಹಣದ ಅವಶ್ಯಕತೆ ಕೊನೆ ಉಸಿರು ಇರುವವರೆಗೂ ಕೂಡ ಇರುತ್ತದೆ. ವಯಸ್ಸಾದ ಬಳಿಕ ಕುಟುಂಬದ ಮೇಲೆ ಅವಲಂಬಿತರಾದರು ಸಂಪೂರ್ಣವಾಗಿ ಎಲ್ಲಾ ಅವಶ್ಯಕತೆಗಳಿಗೂ ಕೂಡ ಮತ್ತೊಬ್ಬರಿಗೆ ಹೊರೆ ಆಗುವುದು ಕೂಡ ಒಂದು ರೀತಿಯ ನೋ’ವನ್ನುಂಟು ಮಾಡುತ್ತದೆ. ಅದರಲ್ಲೂ ನಮ್ಮ ದೇಶದಲ್ಲಿ ಬಡ ಹಾಗೂ ಮಧ್ಯಮ ವರ್ಗದ ಜನರ ಹೆಚ್ಚಿನ ಸಂಖ್ಯೆಯಲ್ಲಿ ಇದ್ದೇವೆ. ಹೀಗಾಗಿ ಸರ್ಕಾರವು … Read more

ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಸಿದವರಿಗೆ ಬೇಸರ ಸುದ್ದಿ.! ರಿಜೆಕ್ಟ್ ಆದ ರೇಷನ್ ಕಾರ್ಡ್ ಪಟ್ಟಿ ಬಿಡುಗಡೆ.! ಈ ಲಿಸ್ಟ್ ನಲ್ಲಿ ನಿಮ್ಮ ಹೆಸರು ಇದಿಯಾ ನೋಡಿ.!

  WhatsApp Group Join Now Telegram Group Join Now ಆಹಾರ ಇಲಾಖೆ ಅಧಿಕಾರಿಗಳು (Food Department) ಪ್ರತಿ ತಿಂಗಳು ಕೂಡ ರೇಷನ್ ಕಾರ್ಡ್ ಗಳ (Rationcard) ಪರಿಶೀಲನೆ ಮಾಡುತ್ತಾರೆ. ಈ ವೇಳೆಗೆ 2016ರ BPL ರೇಷನ್ ಕಾರ್ಡ್ ಮಾನದಂಡಗಳನ್ನು ಮೀರಿ ಅನುಕೂಲಸ್ಥರು ಸಹಾ ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ನೀಡಲಾಗುವ BPL / AAY ರೇಷನ್ ಕಾರ್ಡ್ ಗಳನ್ನು ಹೊಂದಿದ್ದರೆ ಅಂತಹ ರೇಷನ್ ಕಾರ್ಡ್ ಗಳನ್ನು ರದ್ದುಪಡಿಸುತ್ತಾರೆ (Rationcard Cancel). ಇದರ ಜೊತೆಗೆ ರೇಷನ್ … Read more

ಮಾನವ ಆಸ್ತಿಯಲ್ಲಿ ಸೊಸೆಗೆ ಎಷ್ಟು ಹಕ್ಕಿದೆ.? ಎಷ್ಟು ಪಾಲು ಸಿಗುತ್ತೆ.? ಕಾನೂನು ಹೇಳುವುದೇನು ನೋಡಿ.!

  WhatsApp Group Join Now Telegram Group Join Now ಜನಸಾಮಾನ್ಯರಿಗೆ ಆಸ್ತಿಯ ವಿಚಾರವಾಗಿ ಅನೇಕ ಪ್ರಶ್ನೆಗಳು ಮತ್ತು ಗೊಂದಲಗಳು ಇರುತ್ತವೆ, ಅದರಲ್ಲೂ ನಮ್ಮ ದೇಶದಲ್ಲಿ ಆಸ್ತಿ ಕಾರಣಕ್ಕಾಗಿ ತಂದೆ-ಮಕ್ಕಳು, ಒಡಹುಟ್ಟಿದವರು ಕಿತ್ತಾಡಿಕೊಂಡು ಕೋರ್ಟು ಕಛೇರಿ ಅಲೆಯುತ್ತಿರುವ ಸಾಕಷ್ಟು ಉದಾಹರಣೆಗಳನ್ನು ನೋಡುತ್ತಿದ್ದೇವೆ. ವಾಸ್ತವವಾಗಿ ಬದಲಾಗುತ್ತಿರುವ ಕಾಲಕ್ಕೆ ತಕ್ಕಂತೆ ಅನೇಕ ಬಾರಿ ಕಾನೂನಿನಲ್ಲಿ ನಿಯಮಗಳನ್ನು ತಿದ್ದುಪಡಿ ಮಾಡಲಾಗಿದೆ ಆದರೆ ಕಾನೂನಿನ ಕುರಿತಾಗಿ ಜನರಿಗೆ ಮಾಹಿತಿಯ ಕೊರತೆ ಇರುವುದರಿಂದ ಆಸ್ತಿ ಸಂಬಂಧಿತ ವಿವಾದಗಳು ಉದ್ಭವಿಸುತ್ತಲೇ ಇವೆ. ಈ ರೀತಿಯ … Read more

ಕಾರ್ಮಿಕ ಕಾರ್ಡ್ ಇದ್ದವರಿಗೆ ಸಿಗಲಿದೆ 60 ಸಾವಿರ.!

  WhatsApp Group Join Now Telegram Group Join Now ರಾಜ್ಯದಲ್ಲಿ ಕರ್ನಾಟಕ ಕಟ್ಟಡ ಕಾರ್ಮಿಕ ಮತ್ತು ಇತರೆ ನಿರ್ಮಾಣ ಕಾರ್ಮಿಕ ಮಂಡಳಿಯಲ್ಲಿ ನೋಂದಾಯಿಸಿಕೊಂಡು ಕಾರ್ಮಿಕರ ಕಾರ್ಡ್ (Labour Card) ಹೊಂದಿರುವ ಬಡ ಕಾರ್ಮಿಕರಿಗೆ ಸರ್ಕಾರದ ವತಿಯಿಂದ ಸಾಕಷ್ಟು ಯೋಜನೆಗಳ ನೆರವು ಸಿಗುತ್ತದೆ. ಕಾರ್ಮಿಕರಿಗೆ ಆರೋಗ್ಯ ರಕ್ಷಣೆಗಾಗಿ ಕೆಲಸ ವಿನಾಯಿತಿಗಳು, ಉಚಿತ ಪ್ರಯಾಣ, ಪಿಂಚಣಿ ವ್ಯವಸ್ಥೆ ಇನ್ನು ಮುಂತಾದವು ಮಾತ್ರವಲ್ಲದೆ. ಕಾರ್ಮಿಕನ ಕುಟುಂಬಕ್ಕೂ ಕೂಡ ಅನ್ವಯವಾಗುವಂತೆ ಕಾರ್ಮಿಕರ ಮಕ್ಕಳಿಗೆ ವಿದ್ಯಾರ್ಥಿ ವೇತನ, ವಿದ್ಯಾರ್ಥಿ ಕಿಟ್, ಉಚಿತ … Read more

WhatsApp Group Join Now
Telegram Group Join Now