ರಾಜ್ಯದ ಜನತೆಗೆ ಸಿಹಿ ಸುದ್ದಿ.! ಇನ್ಮುಂದೆ ಈ ಸಾಲಗಳಿಗೆ ಬಡ್ಡಿ ಕಟ್ಟುವಂತಿಲ್ಲ ಸರ್ಕಾರದಿಂದ ಅಧಿಕೃತ ಘೋಷಣೆ.!
WhatsApp Group Join Now Telegram Group Join Now ಈ ಬಾರಿ ರಾಜ್ಯದಲ್ಲಿ ಭೀಕರ ಬರಗಾಲ ಪರಿಸ್ಥಿತಿ ಎದುರಾಗಿದೆ. ಮುಂಗಾರು ಹಾಗೂ ಹಿಂಗಾರು ಮಳೆ ಕೈ ಕೊಟ್ಟಿರುವುದರಿಂದ ಕೃಷಿ ಸಂಪೂರ್ಣ ನೆಲ ಕಚ್ಚಿದೆ ಇದರಿಂದ ರೈತರು ಸಾಕಷ್ಟು ಕ’ಷ್ಟ ನ’ಷ್ಟ ಅನುಭವಿಸುತ್ತಿದ್ದಾರೆ. ಸರ್ಕಾರಗಳು ಕೂಡ ರಾಜ್ಯದ ಬರ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿರ್ವಹಣೆ ಮಾಡುವುದರ ಜೊತೆಗೆ ರೈತರಿಗೂ ಕೂಡ ಬೆಳೆ ಹಾನಿ ಪರಿಹಾರ ನೀಡಲು ಮುಂದಾಗಿದೆ. ರಾಜ್ಯದ ಬಹುತೇಕ ಎಲ್ಲಾ ಜಿಲ್ಲೆಗಳ 210 ಕ್ಕೂ ತಾಲೂಕುಗಳು … Read more