ಗೃಹಲಕ್ಷ್ಮಿ ಯೋಜನೆ ಹಣ ಪಡೆಯುತ್ತಿರುವ ಮಹಿಳೆಯರಿಗೆ ಗುಡ್ ನ್ಯೂಸ್, ಇನ್ಮುಂದೆ 2000 ಅಲ್ಲ 4000 ಹಣ ನೀಡಲು ನಿರ್ಧರಿಸಿರುವ ಸರ್ಕಾರ, ತಪ್ಪದೇ ಈ ಕೆಲಸ ಮಾಡಿ.!

  WhatsApp Group Join Now Telegram Group Join Now ಕರ್ನಾಟಕದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ನೇತೃತ್ವದ ಸರ್ಕಾರವು (Congress Government) ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ (Gruhalakshmi Scheme) ಮೂಲಕ ಕರ್ನಾಟಕ ರಾಜ್ಯದಲ್ಲಿ ರೇಷನ್ ಕಾರ್ಡ್ ಹೊಂದಿ (Ration Card) ರೇಷನ್ ಕಾರ್ಡ್ ನಲ್ಲಿ ಕುಟುಂಬದ ಮುಖ್ಯಸ್ಥರ ಸ್ಥಾನದಲ್ಲಿರುವ ಮಹಿಳೆಯರು ಸರ್ಕಾರದಿಂದ ಪ್ರತಿ ತಿಂಗಳು ಕುಟುಂಬ ನಿರ್ವಹಣೆಗಾಗಿ ರೂ.2,000 ಸಹಾಯಧನವನ್ನು ಪಡೆಯುತ್ತಿದ್ದಾರೆ. ಇದುವರೆಗೂ ಕರ್ನಾಟಕ ರಾಜ್ಯದ 1.20 ಕೋಟಿ ಮಹಿಳೆಯರು ಗೃಹಲಕ್ಷ್ಮಿ … Read more

ಕೇವಲ 2496 ರೂಪಾಯಿಗೆ ಸ್ಪಿಂಕ್ಲರ್ ಸೆಟ್ ಪಡೆಯಿರಿ.! ಕೃಷಿ ಇಲಾಖೆಯಿಂದ ರೈತರಿಗೆ ಬಂಪರ್ ಕೊಡುಗೆ ಮೊಬೈಲ್ ನಲ್ಲೇ ಈ ರೀತಿ ಅರ್ಜಿ ಹಾಕಿ.!

  WhatsApp Group Join Now Telegram Group Join Now ಕೃಷಿ ಇಲಾಖೆ ವತಿಯಿಂದ ಸಣ್ಣ ರೈತರಿಗೆ ಸಾಕಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ನೆರವು ಒದಗಿಸಲಾಗುತ್ತದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿವಿಧ ಯೋಜನೆಗಳನ್ನು ರೂಪಿಸಿ ಕೃಷಿ ಇಲಾಖೆ ಮೂಲಕ ಸಾಕಾರ ಪಡಿಸಿಕೊಳ್ಳಲು ರೈತರಿಗೆ ಸೂಚಿಸುತ್ತವೆ ಅಂತೆಯೇ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಹಯೋಗದೊಂದಿಗೆ ಕೃಷಿ ಇಲಾಖೆ ವತಿಯಿಂದ. ಈ ಸುದ್ದಿ ನೋಡಿ:- ಪೋಲಿಸ್ ಇಲಾಖೆಯಲ್ಲಿ ಖಾಲಿ ಇರುವ ಕಂಪ್ಯೂಟರ್ ಆಪರೇಟರ್ … Read more

ಪೋಲಿಸ್ ಇಲಾಖೆಯಲ್ಲಿ ಖಾಲಿ ಇರುವ ಕಂಪ್ಯೂಟರ್ ಆಪರೇಟರ್ & ಕ್ಲರ್ಕ್, ಅಕೌಂಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ, ವೇತನ 51,400

  WhatsApp Group Join Now Telegram Group Join Now ಕರ್ನಾಟಕದಲ್ಲಿರುವ ಉದ್ಯೋಗಾಕಾಂಕ್ಷಿಗಳಿಗೆ ಒಂದು ಉತ್ತಮವಾದ ಹುದ್ದೆ ಪಡೆದುಕೊಳ್ಳುವ ಅವಕಾಶದ ಬಗ್ಗೆ ಈ ಅಂಕಣದಲ್ಲಿ ಮಾಹಿತಿ ಹಂಚಿಕೊಳ್ಳುತ್ತಿದ್ದೇವೆ. ಅದೇನೆಂದರೆ, ವಿಜಯಪುರ ಜಿಲ್ಲಾ ಪೊಲೀಸ್ ಇಲಾಖೆ ನೌಕರರ ಸಹಕಾರ ಸಂಘದ ವತಿಯಿಂದ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ. ಇದರ ಕುರಿತಾಗಿ ಅಧಿಸೂಚನೆಯನ್ನು ಕೂಡ ಹೊರಡಿಸಿ ಖಾಲಿ ಇರುವ ಹುದ್ದೆಗಳ ಕುರಿತಾದ ಸಂಪೂರ್ಣ ಮಾಹಿತಿ ಮತ್ತು ಅರ್ಜಿ ಸಲ್ಲಿಸುವ ವಿಧಾನವನ್ನು ಕೂಡ ತಿಳಿಸಲಾಗಿದೆ. ಸರ್ಕಾರಿ ಉದ್ಯೋಗದ … Read more

ರೈತರಿಗೆ ಬಂಪರ್ ನ್ಯೂಸ್ ಈ ಬ್ಯಾಂಕ್ ನಲ್ಲಿ ಸಾಲ ಮಾಡಿದ ರೈತರ ಸಾಲ ಮನ್ನಾ.! 440 ಕೋಟಿ ಬಡ್ಡಿ ಮನ್ನಾ.!

ಬಹುತೇಕ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಕೂಡ ಈ ವರ್ಷ ಬರಗಾಲದ(drought) ಪರಿಸ್ಥಿತಿ ಎದುರಾಗಿರುವುದರಿಂದ ರೈತನ ಪರಿಸ್ಥಿತಿ ಸುಧಾರಿಸುವುದಕ್ಕಾಗಿ ಅನೇಕ ಕ್ರಮಗಳನ್ನು ಕೈಗೊಂಡಿರುವ ಸರ್ಕಾರವು ಅಂತೆಯೇ ರೈತರು ಸಹಕಾರಿ ಸಂಘಗಳಲ್ಲಿ (Co-operative Society) ಪಡೆದಿರುವ ದೀರ್ಘಾವಧಿ, ಮಧ್ಯಮಾವಧಿ ಕೃಷಿ ಮತ್ತು ಕೃಷಿ ಸಂಬಂಧಿತ ಸುಸ್ತಿ ಸಾಲಗಳ(Agriculture and agriculture related bad debt) ಮೇಲಿನ ಬಡ್ಡಿಯನ್ನು ಮನ್ನಾ ಮಾಡುವುದಾಗಿ ಬೆಳಗಾವಿ ಅಧಿವೇಶನದಲ್ಲಿ ಸಿಎಂ ಸಿದ್ದರಾಮಯ್ಯ(CM siddaramaya) ರವರು ಘೋಷಣೆ ಮಾಡಿದ್ದರು. WhatsApp Group Join Now Telegram Group … Read more

ಗ್ಯಾಸ್ ಸಬ್ಸಿಡಿ ಹಣ ನಿಮ್ಮ ಖಾತೆಗೆ ಬಂದಿದೆಯೋ ಅಥವಾ ಇಲ್ಲವೋ ಈ ರೀತಿ ಚೆಕ್ ಮಾಡಿ.!

  WhatsApp Group Join Now Telegram Group Join Now ಇತ್ತೀಚಿನ ದಿನದಲ್ಲಿ ಪ್ರತಿಯೊಬ್ಬರ ಮನೆಯಲ್ಲೂ ಕೂಡ ಗ್ಯಾಸ್ ಸಿಲೆಂಡರ್ ಇದೆ ಮೊದಲೆಲ್ಲಾ ಸೌದೆ ಒಲೆ ಬಳಕೆ ಮಾಡುತ್ತಿದ್ದರು ಆದರೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಉಜ್ವಲ್ ಯೋಜನೆಯ ಮೂಲಕ ದೇಶದ ಪ್ರತಿಯೊಬ್ಬರ ಮನೆಯಲ್ಲಿಯೂ ಕೂಡ ಗ್ಯಾಸ್ ಸಿಲಿಂಡರ್ ಇರಬೇಕು ಎಂಬ ಕಾರಣದಿಂದಾಗಿ ಉಜ್ವಲ ಯೋಜನೆ ಅಡಿ ಹಲವಾರು ಕುಟುಂಬಗಳಿಗೆ ಉಚಿತ ಗ್ಯಾಸ್ ಅನ್ನು ನೀಡಿದೆ. ಇನ್ನು ಕೆಲವು ಕುಟುಂಬ ವರ್ಗದವರು ಉಜ್ವಲ್ ಯೋಜನೆಗೂ ಮುಂಚೆಯೇ … Read more

ಮನೆ ಕಟ್ಟುವವರಿಗೆ ಕೇಂದ್ರ ಸರ್ಕಾರದಿಂದ ಸಹಾಯಧನ.!

  WhatsApp Group Join Now Telegram Group Join Now ಮನುಷ್ಯನಾಗಿ ಹುಟ್ಟಿದಂತಹ ಎಲ್ಲರಿಗೂ ಕೂಡ ಸ್ವಂತ ಮನೆ ನಿರ್ಮಾಣ ಮಾಡಬೇಕು ಎಂಬ ಆಸೆ ಕನಸು ಇದ್ದೇ ಇರುತ್ತದೆ. ಆದರೆ ಆರ್ಥಿಕವಾಗಿ ಹಿಂದುಳಿದಂತಹ ಜನರಿಗೆ ಸ್ವಂತ ಮನೆ ಕಟ್ಟುವಂತಹ ಕನಸು ಕನಸಾಗಿಯೇ ಉಳಿಯುತ್ತದೆ. ಹಾಗಾಗಿ ಇಂತಹ ವರ್ಗದ ಜನರಿಗೆ ಮನೆ ಕಟ್ಟಿಕೊಳ್ಳುವುದಕ್ಕೆ ಇದೀಗ ಕೇಂದ್ರ ಸರ್ಕಾರ ಸಹಾಯ ಧನವನ್ನು ಘೋಷಣೆ ಮಾಡಿದೆ. ಹೌದು ಜನರ ಮೂಲಭೂತ ಸೌಕರ್ಯಗಳಲ್ಲಿ ಒಂದಾದಂತಹ ಮನೆ ನಿರ್ಮಾಣ ಮಾಡಿಕೊಡುವುದು ಇದೀಗ ಕೇಂದ್ರ … Read more

ಈ ಲಿಸ್ಟ್ ನಲ್ಲಿ ಹೆಸರಿದ್ದವರಿಗೆ ಇನ್ಮುಂದೆ ಗೃಹಲಕ್ಷ್ಮಿ ಮತ್ತು ಅನ್ನಭಾಗ್ಯ ಯೋಜನೆ ಹಣ ಬರಲ್ಲ.! ನಿಮ್ಮ ಹೆಸರು ಈ ಲಿಸ್ಟ್ ನಲ್ಲಿ ಇದೆಯೇ ಈ ರೀತಿ ಚೆಕ್ ಮಾಡಿಕೊಳ್ಳಿ.!

  WhatsApp Group Join Now Telegram Group Join Now ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿ ಯೋಜನೆಗಲ್ಲಿ ಗೃಹಲಕ್ಷ್ಮಿ ಯೋಜನೆ ಮತ್ತು ಅನ್ನಭಾಗ್ಯ ಯೋಜನೆ ಎರಡು ಕೂಡ ಪ್ರಮುಖವಾದಂತಹ ಸ್ಥಾನವನ್ನು ಪಡೆದುಕೊಂಡಿದೆ. ಅದರಲ್ಲಿಯೂ ಕೂಡ ಮಹಿಳೆಯರಿಗೆ ಬಹಳ ಅಚ್ಚು ಮೆಚ್ಚಿನ ಯೋಜನೆ ಅಂದರೆ ಗೃಹಲಕ್ಷ್ಮಿ ಯೋಜನೆ ಅಂತಾನೆ ಕರೆಯಬಹುದು. ಪ್ರತಿ ತಿಂಗಳು ಮನೆಯ ಒಡತಿಗೆ ಮನೆ ಖರ್ಚಿಗಾಗಿ ಎರಡು ಸಾವಿರ ರೂಪಾಯಿಗಳನ್ನು ನೀಡುವುದಾಗಿ ಕಾಂಗ್ರೆಸ್ ಸರ್ಕಾರ ಭರವಸೆ ನೀಡಿದ್ದು. ಆ ಭರವಸೆಯಂತೆಯೇ ಕಳೆದ ಆರು ತಿಂಗಳಿನಿಂದಲೂ … Read more

ನಿಮ್ಮ ಬೇಡಿಕೆ ಇಡೇರಬೇಕು ಅಂದ್ರೆ ತಾಮ್ರದ ವಸ್ತುವಿನಿಂದ ಈ ರೀತಿ ಮಾಡಿ ಸಾಕು 24 ಗಂಟೆಯೊಳಗೆ ಪವಾಡ ನಡೆಯುತ್ತದೆ. ನೀವೇ ಪರೀಕ್ಷೆ ಮಾಡಿ ನೋಡಿ ಬೇಕಾದರೆ.!

  WhatsApp Group Join Now Telegram Group Join Now ನಂಬಿಕೆ ಎನ್ನುವುದು ಮನುಷ್ಯನ ಜೀವನದಲ್ಲಿ ಬಹಳ ಪ್ರಭಾವ ಬೀರುತ್ತದೆ. ಆ ನಂಬಿಕೆ ಆತನನ್ನು ಇನ್ನಷ್ಟು ದಿನಗಳು ಉತ್ಸಾಹಿಯಾಗಿ ಬದುಕುವಂತೆ ಮಾಡುತ್ತದೆ ಮತ್ತು ಎಲ್ಲಾ ಭಾರವನ್ನು ಭಗವಂತನ ಮೇಲೆ ಹಾಕಿ ಆತನ ಮೇಲಿರುವ ನಂಬಿಕೆಯಿಂದ ನಾವು ಯಾವುದೇ ಕೆಲಸ ಕಾರ್ಯ ಮಾಡಿದರೂ ಅದು ಒಳ್ಳೆಯ ರೀತಿಯಲ್ಲಿ ನಡೆಯುತ್ತದೆ, ನಿರಾಸೆ ಖಂಡಿತ ಆಗುವುದಿಲ್ಲ. ಜನಸಾಮಾನ್ಯ ಬದುಕು ಕೂಡ ನಡೆಯುತ್ತಿರುವುದು ನಂಬಿಕೆಯಿಂದಲೇ ಆಸ್ಪತ್ರೆಗೆ ಹೋದರೆ ವೈದ್ಯ ಗುಣಪಡಿಸುತ್ತಾನೆ, ಶಾಲೆಗೆ … Read more

ರಾಮಮಂದಿರ ನಿರ್ಮಾಣವೇ ಧ್ಯೇಯ.! ಒಂದು ರೂಪಾಯಿ ಪಡೆಯದೆ ಕೋರ್ಟ್ ನಲ್ಲಿ ನಿರಂತರ ಹೋರಾಡಿ “ರಾಮಜನ್ಮ ಭೂಮಿ” ಕೊಡಿಸಿದ ವಕೀಲರ ಕುಟುಂಬ.!

  WhatsApp Group Join Now Telegram Group Join Now ಅಂತಿಮವಾಗಿ ಇಡೀ ಭಾರತವೇ ಕಾಯುತ್ತಿದ್ದ ಅಮೃತ ಘಳಿಗೆ ಸನ್ನಿಹಿತವಾಗಿದೆ. ಹಿಂದೂಗಳ ಆರಾಧ್ಯ ದೈವವಾದ ಶ್ರೀ ರಾಮನಿಗೆ ಅಯೋಧ್ಯೆ(Ayodhya)ಯಲ್ಲಿ ಭವ್ಯವಾದ ರಾಮ ಮಂದಿರ(Ram Mandir) ನಿರ್ಮಾಣವಾಗುತ್ತಿದ್ದು ಹಲವು ವರ್ಷಗಳ ಕನಸಾಗಿದ್ದ ಪುಣ್ಯ ಕಾರ್ಯಕ್ಕೆ ಕಾಲ ಕೂಡಿ ಬಂದಿದೆ. ಇದೇ ಜನವರಿ 22ರಂದು ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆಯೂ ಕೂಡ ನೆರವೇರುತ್ತಿದ್ದು, ನಾವೆಲ್ಲರೂ ಇದಕ್ಕೆ ಸಾಕ್ಷಿಯಾಗುತ್ತಿದ್ದೇವೆ. ಈಗಾಗಲೇ ದೇಶದ ಮನೆ ಮನೆಗಳಲ್ಲಿ ಸಂಭ್ರಮ ಮನೆ ಮಾಡಿದೆ. ಈ ಖುಷಿಗೆ ಕಾರಣಕರ್ತರಾದ … Read more

ನಿಮಗೆ ಬ್ಯಾಂಕ್ ಲೋನ್ ಸಿಗುತ್ತೋ ಇಲ್ವೋ.? ಮೊಬೈಲ್ ನಲ್ಲೇ ಈ ರೀತಿ ಚೆಕ್ ಮಾಡಿ.!

  WhatsApp Group Join Now Telegram Group Join Now ಪ್ರತಿಯೊಬ್ಬ ವ್ಯಕ್ತಿಗೂ ಕೂಡ ಹಣಕಾಸಿನ ಅಗತ್ಯತೆ ಬರುತ್ತದೆ. ಎಲ್ಲ ಸಮಯದಲ್ಲೂ ನಮ್ಮ ಉಳಿತಾಯದ ಹಣ ಸಾಲದೆ ಇರಬಹುದು, ಇಂತಹ ಪರಿಸ್ಥಿತಿಯಲ್ಲಿ ಸಾಲ ಪಡೆದುಕೊಂಡು ನಮ್ಮ ಕೆಲಸಗಳನ್ನು ಮುಂದುವರಿಸಬೇಕಾಗುತ್ತದೆ. ಈ ವಿಷಯ ಬಂದಾಗ ಹೆಚ್ಚಿನ ಜನರು ಬ್ಯಾಂಕ್ ಗಳಲ್ಲಿ ಅಥವಾ ಬ್ಯಾಂಕೇತರ ಹಣಕಾಸು ಸಂಸ್ಥೆಗಳಲ್ಲಿ ಸಾಲ (Loan) ಪಡೆದುಕೊಳ್ಳಲು ಮುಂದಾಗುತ್ತಾರೆ. ನಾವು ಬ್ಯಾಂಕ್ ನಿಂದ ಸಾಲ ಪಡೆದುಕೊಳ್ಳಬೇಕು ಎಂದರೆ ಅದಕ್ಕೂ ಕೂಡ ನಮ್ಮ ಆಸ್ತಿ ಪತ್ರಗಳು … Read more

WhatsApp Group Join Now
Telegram Group Join Now