ಗ್ರಾಮೀಣ ಬ್ಯಾಂಕ್ ಗಳಲ್ಲಿ ಉದ್ಯೋಗವಕಾಶ, ಕನ್ನಡಿಗರಿಗೆ ಮೊದಲ ಆದ್ಯತೆ, ವೇತನ 35,000/- ಆಸಕ್ತರು ಅರ್ಜಿ ಸಲ್ಲಿಸಿ.!
WhatsApp Group Join Now Telegram Group Join Now ಕರ್ನಾಟಕ ರಾಜ್ಯದ ಎಲ್ಲಾ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ ಅದೇನೆಂದರೆ, ರೇಷ್ಮೆ ಬೆಳೆಗಾರ ಮತ್ತು ರೈತ ಸೇವಾ ಸಹಕಾರ ಸಂಘ ನಿಯಮಿತದಲ್ಲಿ ಹಲವು ಹುದ್ದೆಗಳು ಖಾಲಿ ಇದ್ದು, ಇದು ಖಾಯಂ ಸರ್ಕಾರಿ ಹುದ್ದೆಗಳು ಆಗಿರುತ್ತವೆ. ಈ ಹುದ್ದೆಗಳಿಗೆ ಕರ್ನಾಟಕದಲ್ಲಿರುವ ಎಲ್ಲಾ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಕೂಡ ಅರ್ಜಿ ಸಲ್ಲಿಸಿ ಹುದ್ದೆ ಪಡೆದುಕೊಳ್ಳಲು ಪ್ರಯತ್ನಿಸಬಹುದು. ಆದರೆ ಅರ್ಜಿ ಸಲ್ಲಿಸುವುದಕ್ಕೆ ಕೆಲವೊಂದು ಮಾನದಂಡಗಳನ್ನು ವಿಧಿಸಲಾಗಿದೆ. … Read more