ಈ ರೈತರಿಗೆ ಇಂದಿನಿಂದ ಬೆಳೆ ಪರಿಹಾರ ಹಣ ಬಿಡುಗಡೆ.! ನಿಮ್ಮ ಹೆಸರಿದಿಯೇ ಈ ರೀತಿ ಚೆಕ್ ಮಾಡಿ.!
WhatsApp Group Join Now Telegram Group Join Now ರಾಜ್ಯದಲ್ಲಿ ಈ ವರ್ಷ ಬರಗಾಲದ (drought) ಪರಿಸ್ಥಿತಿ ಉಂಟಾಗಿದ್ದು, ಮುಂಗಾರು ಮಳೆ ವೈಫಲ್ಯದಿಂದ ರೈತನಿಗೆ (farmers) ಮುಂಗಾರು ಮತ್ತು ಹಿಂಗಾರು ಬೆಳೆಗಳು ನ’ಷ್ಟವಾಗಿವೆ. ಇದರಿಂದ ರೈತನಿಗೆ ಮುಂಗಾರು ಹಂಗಾಮಿನಲ್ಲಿ ಭೂಮಿ ಹದ ಮಾಡಲು ಹಾಗು ಬಿತ್ತನೆ ಬೀಜ, ರಸಗೊಬ್ಬರ ಖರೀದಿಗೆ ಮಾಡಿದ್ದ ಸಾಲ ತೀರಿಸಲು, ಮತ್ತು ಈಗ ಬೆಳೆ ಕೂಡ ಕೈ ಹತ್ತದ ಕಾರಣ ದಿನನಿತ್ಯದ ಜೀವನ ನಿರ್ವಹಣೆಯ ಖರ್ಚುವೆಚ್ಚಕ್ಕೂ ಪರದಾಡುತ್ತಿದ್ದಾನೆ. ಇಂತಹ ಪರಿಸ್ಥಿತಿಯಲ್ಲಿ … Read more