ಪುನೀತ್ ರಾಜ್‌ಕುಮಾರ್ ಹಾಗೂ ಅಂಬರೀಶ್ ಅವರ ಪ್ರತಿಮೆಯನ್ನು ನಿರ್ಮಿಸಿ ಅರಮನೆ ಅಂತ ದೇವಸ್ಥಾನವನ್ನು ಕಟ್ಟಿರುವ ಅಭಿಮಾನಿ, ತಪ್ಪದೆ ವಿಡಿಯೋ ನೋಡಿ.

ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಹಾಗೂ ರೆಬಲ್ ಸ್ಟಾರ್ ಅಂಬರೀಶ್ ಅವರ ಅಭಿಮಾನಿಗಳಿಗೆ ಸಂತಸದ ಸುದ್ದಿ ಅದೇನೆಂದರೆ ಅಂಬರೀಶ್ ಹಾಗು ಪುನೀತ್ ರಾಜ್‌ಕುಮಾರ್ ಅವರು ದೈಹಿಕವಾಗಿ ಎಲ್ಲರನ್ನು ಅಗಲಿದ್ದರೂ ಸಹ ಕನ್ನಡಿಗರ ಹೃದಯದಲ್ಲಿ ಸದಾ ಅಜರಾ ಮರರಾಗಿರುತ್ತಾರೆ. ಇದೀಗ ಪುನೀತ್ ರಾಜ್‌ಕುಮಾರ್ ಮತ್ತು ಅಂಬರೀಶ್ ಅವರ ಅಭಿಮಾನಿಗಳು ಒಂದೇ ಗುಡಿಯಲ್ಲಿ ಇಬ್ಬರು ಮೇರು ನಟರಾದಂತಹ ಪುನೀತ್ ಮತ್ತು ಅಂಬರೀಶ್ ಅವರ ಮೂರ್ತಿಗಳನ್ನು ಪ್ರತಿಷ್ಠಾಪಿಸುವ ಮೂಲಕ ತಮ್ಮ ಅಭಿಮಾನ ಎಷ್ಟಿದೆ ಎಂದು ವ್ಯಕ್ತಪಡಿಸಿದ್ದಾರೆ. ಮದ್ದೂರು ತಾಲೂಕಿನ ಡಿ ಹೊಸೂರು … Read more

ಇದುವರೆಗೂ ಒಂದು ಹನಿ ಎಣ್ಣೆ ಮುಟ್ಟದ ಕನ್ನಡದ ಸ್ಟಾರ್ ಹೀರೋಗಳು ಯಾರು ಗೊತ್ತಾ?

ತೆರೆ ಮೇಲೆ ಕಾಣುವ ಹೀರೋಗಳು ಎಂದರೆ ನಾವು ನಿಜ ಜೀವನದಲ್ಲೂ ಕೂಡ ಅವರು ಹಾಗೆ ಇರುತ್ತಾರೆ ಎಂದು ಕೊಡುತ್ತೇವೆ. ಎಷ್ಟೋ ಜನರು ಇದಕ್ಕೆ ನಿಜ ಜೀವನದಲ್ಲಿ ವಿರುದ್ಧವಾಗಿರುತ್ತಾರೆ. ಯಾಕೆಂದರೆ ಅವರು ಕಲಾವಿದರುಗಳು ಅವರು ತೆರೆ ಮೇಲೆ ಬರಿ ಪಾತ್ರವನ್ನು ಅಷ್ಟೇ ಅನುಸರಿಸಿ ಆ ರೀತಿ ಅಭಿನಯ ಮಾಡುತ್ತಿರುತ್ತಾರೆ ಆದರೆ ತೆರೆ ಹಿಂದೆ ಅವರಿಗೊಂದು ವೈಯಕ್ತಿಕ ಬದುಕಿದೆ ಎಷ್ಟೋ ಜನ ಕಲಾವಿದರುಗಳು ತೆರೆ ಮೇಲೆ ಖಳನಾಯಕನಾಗಿ ಅಭಿನಯ ಮಾಡಿದರೂ ಕೂಡ ನಿಜ ಜೀವನದಲ್ಲಿ ತುಂಬಾ ಒಳ್ಳೆಯ ವ್ಯಕ್ತಿತ್ವ ಹೊಂದಿದ್ದರು. … Read more