ಪುನೀತ ಪರ್ವ ಕಾರ್ಯಕ್ರಮ ನೆಡೆಸಿಕೊಡೋಕೆ ಅನುಶ್ರೀ ಪಡೆದ ದುಬಾರಿ ಸಂಭಾವನೆ ಎಷ್ಟು ಗೊತ್ತ.? ನಿಜಕ್ಕೂ ಆಶ್ಚರ್ಯ
ನಮ್ಮ ಕನ್ನಡ ಚಿತ್ರರಂಗ ಕಂಡಂತಹ ಒಬ್ಬ ಅತ್ಯುತ್ತಮ ನಟ ಎಂದರೆ ಅದು ನಮ್ಮ ನಿಮ್ಮೆಲ್ಲರ ಪುನೀತ್ ರಾಜ್ಕುಮಾರ್ ನಮ್ಮ ಕರ್ನಾಟಕದಲ್ಲಿ ಮಾತ್ರವಲ್ಲದೆ ಇತರ ರಾಜ್ಯಗಳಲ್ಲಿಯೂ ಸಹ ಪುನೀತ್ ಅವರ ಅಭಿನಯದ ರಂಗು ಪಸರಿಸಿಕೊಂಡಿದೆ ಇತರ ರಾಜ್ಯಗಳಿಂದಲೂ ಅಷ್ಟೇ ಅಲ್ಲದೆ ಇತರ ದೇಶಗಳಲ್ಲಿಯೂ ಸಹ ನಮ್ಮ ಅಪ್ಪು ಅವರ ಅಭಿಮಾನಿಗಳು ಇದ್ದಾರೆ. ಅಪ್ಪು ಅವರ ನಿಧನದ ನಂತರ ಎಷ್ಟೋ ಅಭಿಮಾನಿಗಳು ನೋವನ್ನು ಇಂದಿಗೂ ಸಹ ಅನುಭವಿಸುತ್ತಾ ಇದ್ದಾರೆ. ತಮ್ಮ ಚಿಕ್ಕ ವಯಸ್ಸಿನಲ್ಲಿಯೇ ಕನ್ನಡ ಚಿತ್ರರಂಗಕ್ಕೆ ಪಾದರ್ಪಣೆಯನ್ನು ಮಾಡಿದಂತಹ ಅಪ್ಪು … Read more