ಪುನೀತ ಪರ್ವ ಕಾರ್ಯಕ್ರಮ ನೆಡೆಸಿಕೊಡೋಕೆ ಅನುಶ್ರೀ ಪಡೆದ ದುಬಾರಿ ಸಂಭಾವನೆ ಎಷ್ಟು ಗೊತ್ತ.? ನಿಜಕ್ಕೂ ಆಶ್ಚರ್ಯ

ನಮ್ಮ ಕನ್ನಡ ಚಿತ್ರರಂಗ ಕಂಡಂತಹ ಒಬ್ಬ ಅತ್ಯುತ್ತಮ ನಟ ಎಂದರೆ ಅದು ನಮ್ಮ ನಿಮ್ಮೆಲ್ಲರ ಪುನೀತ್ ರಾಜ್‌ಕುಮಾರ್ ನಮ್ಮ ಕರ್ನಾಟಕದಲ್ಲಿ ಮಾತ್ರವಲ್ಲದೆ ಇತರ ರಾಜ್ಯಗಳಲ್ಲಿಯೂ ಸಹ ಪುನೀತ್ ಅವರ ಅಭಿನಯದ ರಂಗು ಪಸರಿಸಿಕೊಂಡಿದೆ ಇತರ ರಾಜ್ಯಗಳಿಂದಲೂ ಅಷ್ಟೇ ಅಲ್ಲದೆ ಇತರ ದೇಶಗಳಲ್ಲಿಯೂ ಸಹ ನಮ್ಮ ಅಪ್ಪು ಅವರ ಅಭಿಮಾನಿಗಳು ಇದ್ದಾರೆ. ಅಪ್ಪು ಅವರ ನಿಧನದ ನಂತರ ಎಷ್ಟೋ ಅಭಿಮಾನಿಗಳು ನೋವನ್ನು ಇಂದಿಗೂ ಸಹ ಅನುಭವಿಸುತ್ತಾ ಇದ್ದಾರೆ. ತಮ್ಮ ಚಿಕ್ಕ ವಯಸ್ಸಿನಲ್ಲಿಯೇ ಕನ್ನಡ ಚಿತ್ರರಂಗಕ್ಕೆ ಪಾದರ್ಪಣೆಯನ್ನು ಮಾಡಿದಂತಹ ಅಪ್ಪು … Read more

ಅಪ್ಪು ಪರ್ವ ಕಾರ್ಯಕ್ರಮದಲ್ಲಿ ಮಾತನಾಡುತ್ತಲೇ ಭಾವುಕರಾದ ಅಶ್ವಿನಿ ಈ ವಿಡಿಯೋ ನೋಡಿ ನಿಜಕ್ಕೂ ಕಣ್ಣೀರು ಬರುತ್ತೆ‌.

ಗಂಧದಗುಡಿ ಸಿನಿಮಾಾವು ಪುನೀತ್ ರಾಜ್ ಕುಮಾರ್ ಅವರ ಕನಸಿನ ಕೂಸಾಗಿತ್ತು ಎಂದು ಹೇಳಿದರೆ ತಪ್ಪಾಗಲಾರದು. ಇದೇ ಅಕ್ಟೋಬರ್ 28 ರಂದು ಬಿಡುಗಡೆ ಆಗಲಿರುವ ಗಂಧದಗುಡಿ ಚಿತ್ರದ ಪ್ರೀ ರಿಲೀಸ್ ಈವೆಂಟ್ ಕಾರ್ಯಕ್ರಮವು ಬೆಂಗಳೂರಿನ ಅರಮನೆ ಮೈದಾನದಲ್ಲಿ ನೆನ್ನೆ ಸಂಜೆ 6:30 ರಿಂದ ಪ್ರಾರಂಭವಾಗಿ ಕಾರ್ಯಕ್ರಮ ಸುಸೂತ್ರವಾಗಿ ನೆರವೇರಿದೆ. ಈ ಒಂದು ಕಾರ್ಯಕ್ರಮಕ್ಕೆ ಜನಸಾಗರವೇ ಹರಿದು ಬಂದಿತ್ತು. ಕನ್ನಡ ಚಿತ್ರರಂಗದ ನಟರುಗಳು ಮಾತ್ರವಲ್ಲದೇ ಇತರ ಭಾಷೆಯ ಅನೇಕ ಸ್ಟಾರ್ ನಟ ಮತ್ತು ನಟಿಯರು ಕೂಡ ಇಲ್ಲಿ ಹಾಜರಿದ್ದರು. ಕಾರ್ಯಕ್ರಮ … Read more

ನವೆಂಬರ್ 1ಕ್ಕೆ ಅಪ್ಪುಗೆ ಕರ್ನಾಟಕ ರತ್ನ ಪ್ರಶಸ್ತಿ ವಿತರಣೆ ಅತಿಥಿಯಾಗಿ ಆಗಮಿಸಿದ್ದಾರೆ ಐಶ್ವರ್ಯ ರೈ & ರಜನಿಕಾಂತ್

ನಮ್ಮ ಕನ್ನಡ ಚಿತ್ರರಂಗ ಎಂದೆಂದೂ ಕಂಡಿರದಂತಹ ಒಂದು ಹೊಸ ಮೈಲಿಗಲ್ಲನ್ನು ಸೃಷ್ಟಿಸಲು ಹೊರಟಿದೆ ನಮ್ಮ ನಿಮ್ಮೆಲ್ಲರ ನೆಚ್ಚಿನ ಪುನೀತ್ ರಾಜ್‌ಕುಮಾರ್ ಅವರು ಮರಣೋತ್ತರದ ನಂತರ ಕರ್ನಾಟಕ ರತ್ನ ಪ್ರಶಸ್ತಿಯನ್ನು ಪಡೆದುಕೊಳ್ಳುತ್ತಿದ್ದಾರೆ. ಈ ಒಂದು ವಿಷಯವೂ ನಮ್ಮ ಕರ್ನಾಟಕ ಜನತೆಗೆ ಒಂದು ಹೆಮ್ಮೆಯ ವಿಷಯ ಅಪ್ಪು ಅವರಿಗೆ ಕರ್ನಾಟಕದಲ್ಲಿ ಮಾತ್ರವಲ್ಲದೇ ಇತರ ರಾಜ್ಯಗಳು ಮತ್ತು ಇತರ ದೇಶಗಳಲ್ಲಿಯೂ ಸಹ ಸಾಕಷ್ಟು ಅಭಿಮಾನಿಗಳು ಇದ್ದಾರೆ. ನಮ್ಮ ಯುವ ಪೀಳಿಗೆಗೆ ಮಾರ್ಗದರ್ಶನವಾಗಬೇಕು ಎನ್ನುವಂತಹ ದೃಷ್ಟಿಕೋನದಿಂದ ಕರ್ನಾಟಕದ ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ ಅವರು … Read more

ಅಪ್ಪು ಬೀಚ್ ನಲ್ಲಿ ಮಾಡಿದ ಬ್ಯಾಕ್ ಫ್ಲಿಪ್ ಸ್ಟಂಟ್ ನೋಡಿ ಹೇಗಿದೆ, ವಿಡಿಯೋ ನಿಜಕ್ಕೂ ರೋಮಾಂಚಕಾರಿ.

ನಟ ಪುನೀತ್ ರಾಜಕುಮಾರ್ ಅವರನ್ನು ಮಿಸ್ಟರ್ ಪರ್ಫೆಕ್ಟ್ ಎಂದೇ ಹೇಳಬಹುದು. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಆಗಾಗ ತಮ್ಮ ವರ್ಕೌಟ್ ವಿಡಿಯೋಗಳನ್ನು ಹಂಚಿಕೊಳ್ಳುತ್ತಿದ್ದರು. ನಮ್ಮ ದೇಹಕ್ಕೆ ವ್ಯಾಯಾಮ ಎಷ್ಟು ಮುಖ್ಯ ಎಂದು ಅವರು ವಿಡಿಯೋಗಳ ಮೂಲಕ ತಿಳಿಸುತ್ತಿದ್ದರು ನಟ ಪುನೀತ್ ರಾಜ್‌ಕುಮಾರ್ ಅವರು ಫಿಟ್‌ನೆಸ್‌ಗೆ ಸಾಕಷ್ಟು ಗಮನ ಸೆಳೆದಿದ್ದಾರೆ. ಪ್ರತಿದಿನ ವರ್ಕೌಟ್ ಮಾಡುವುದನ್ನು ಅವರು ತಪ್ಪಿಸುತ್ತಾ ಇರಲಿಲ್ಲ ಆಗಾಗ ತಮ್ಮ ವರ್ಕೌಟ್ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡುವ ಮೂಲಕ ಇತರರಿಗೂ ಸ್ಫೂರ್ತಿ ತುಂಬುತ್ತಿದ್ದರು. ಅವರ … Read more

ಈ ಫೋಟೋದಲ್ಲಿ ಇರುವಂತಹ ಬಾಲ ನಟ ಯಾರು ಎಂದು ಗುರುತಿಸಬಲ್ಲಿರಾ. ಈ ನಟನನ್ನು ಮನೆದೇವರು ಎಂದೇ ಸಾಕಷ್ಟು ಜನರು ಪೂಜೆ ಮಾಡುತ್ತಾರೆ.

ಮೇಲೆ ನೀವು ನೋಡುತ್ತಿರುವಂತಹ ಸ್ಟಾರ್ ನಟ ಕರ್ನಾಟಕದ ಎಲ್ಲಾ ಜನರ ಮನಸ್ಸಿನಲ್ಲಿ ಮನೆ ಮಾಡಿಕೊಂಡಿದ್ದಾರೆ ಈ ನಟ ಈಗ ನಮ್ಮ ಜೊತೆಯಲ್ಲಿ ಇಲ್ಲದಿದ್ದರೂ ಸಹ, ಅವರ ನೆನಪು ಮಾತ್ರ ನಾವು ಕೊನೆಯವರೆಗೂ ಮರೆಯುವಂತಿಲ್ಲ ಅಷ್ಟರಮಟ್ಟಿಗೆ ದೊಡ್ಡ ಸಾಧನೆಯನ್ನು ಮಾಡಿ ಈ ನಮ್ಮನ್ನೆಲ್ಲರನ್ನು ಹಗಲಿರುವಂತಹ ಈ ನಟ ಬೇರೆ ಯಾರು ಅಲ್ಲ ನಮ್ಮ ಡಾಕ್ಟರ್ ಪುನೀತ್ ರಾಜಕುಮಾರ್ ಅವರು. ಅಪ್ಪು ನಮ್ಮೆಲ್ಲರನ್ನು ಹಗಲಿದ್ದರೂ ಸಹ ಇಂದಿಗೂ ಅವರ ನೆನಪು ನಮ್ಮ ಜೊತೆಯಲ್ಲಿ ಇದ್ದೆ ಇರುತ್ತದೆ. ಪುನೀತ್ ಮಾಡಿರುವಂತಹ ಸಾಧನೆ … Read more