ರಾಯರ ದರ್ಶನ ಪಡೆಯೋದು ತುಂಬಾ ಸುಲಭ, ಕೇವಲ 450 ರೂಪಾಯಿ ಇದ್ರೆ ಸಾಕು ಮಂತ್ರಾಲಯಕ್ಕೆ ಹೋಗಿ ಬರಬಹುದು ಹೇಗೆ ಗೊತ್ತ.?

ಶ್ರೀ ಗುರು ರಾಘವೇಂದ್ರ ಸ್ವಾಮಿ. ಮಂತ್ರಾಲಯ ಕರ್ನಾಟಕ ಹಾಗೂ ಆಂಧ್ರಪ್ರದೇಶದ ಗಡಿಯ ಭಾಗದಲ್ಲಿರುವಂತಹ ಪವಿತ್ರವಾದ ಕ್ಷೇತ್ರ. ಗುರುರಾಯರನ್ನು ನೆನೆದಾಗ ಮೊದಲು ನೆನಪಾಗುವುದೇ ರಾಯರ ಸನ್ನಿಧಿ ಮಂತ್ರಾಲಯ. ಯಾವುದೇ ಕಷ್ಟವಿದ್ದರು ರಾಯರನ್ನು ನೆನೆದರೆ, ರಾಯರ ದರ್ಶನ ಮಾಡಿದರೆ ಕಷ್ಟಗಳೆಲ್ಲಾ ನಿವಾರಣೆಯಾಗುತ್ತದೆ ಎನ್ನಲಾಗುತ್ತದೆ. ಆಂಧ್ರ ಪ್ರದೇಶದಲ್ಲಿರುವ ಮಂತ್ರಾಲಯವು ಬಹಳ ಪ್ರಸಿದ್ಧಿಯನ್ನು ಹೊಂದಿರುವ ದೇವಾಲಯವಾಗಿದೆ. ಈ ದೇವಾಲಯದ ವಿಶೇಷತೆಗಳ ಬಗ್ಗೆ ತಿಳಿಯೋಣ. ಇಲ್ಲಿ ಶ್ರೀ ಗುರು ರಾಘವೇಂದ್ರ ಸ್ವಾಮಿಯ ಮೂಲ ಬೃಂದಾವನಂ ಇದೆ. ಶ್ರೀ ಗುರು ರಾಘವೇಂದ್ರ ಸ್ವಾಮಿ ಹಿಂದೂ ಧರ್ಮದಲ್ಲಿ … Read more

ಈ ಮಂತ್ರವನ್ನು ಭಕ್ತಿಯಿಂದ ಪಠಿಸಿದರೆ ಸಾಕು ಸಾಕ್ಷಾತ್ ಗುರು ರಾಯರು ನಿಮ್ಮ ಕನಸಿನಲ್ಲಿ ಬಂದು ನಿಮ್ಮ ಕಷ್ಟಗಳನ್ನು ನಿವಾರಣೆ ಮಾಡುತ್ತಾರೆ.

ಜಗತ್ತಿನ ಸರ್ವ ಶ್ರೇಷ್ಠ ಗುರುಗಳಾದ ಇಷ್ಟ ಗುರುಗಳಾದ ಶ್ರೀ ಗುರು ರಾಘವೇಂದ್ರ ತೀರ್ಥ ಗುರು ಸರ್ವಭೌಮರು ಮಂತ್ರಾಲಯದಲ್ಲಿ ನೆಲೆಸಿ ಈಗಾಗಲೇ ನೂರಾರು ವರ್ಷಗಳ ಕಾಲ ಕಳೆದರೂ ಅವರ ಪವಾಡಗಳು ಮಾತ್ರ ಇಂದಿಗೂ ಸಹ ಕಡಿಮೆ ಆಗಿಲ್ಲ. ಗುರು ರಾಘವೇಂದ್ರ ಸ್ವಾಮಿಗಳನ್ನು ನಂಬಿದ ಎಷ್ಟೋ ಜನರು ಇಂದು ಉನ್ನತ ಹುದ್ದೆಯಲ್ಲಿ ಇದ್ದಾರೆ ಅದೆಷ್ಟೋ ಕಷ್ಟಗಳು ಇದ್ದರೂ ಕೂಡ ಗುರು ರಾಘವೇಂದ್ರ ಸ್ವಾಮಿಗಳ ಮುಂದೆ ನಿಂತು ಭಕ್ತಿಯಿಂದ ಬೇಡಿದರೆ ಖಂಡಿತ ಆ ಸಮಸ್ಯೆಗಳಿಗೆ ಪರಿಹಾರ ಸಿಕ್ಕೇ ಸಿಗುತ್ತದೆ. ಸಾಕಷ್ಟು ಜನ … Read more