ಪುನೀತ್ ರಾಜ್‌ಕುಮಾರ್ ಅವರನ್ನು ನೆನೆದು ವೇದಿಕೆಯ ಮೇಲೆ ಕಣ್ಣೀರು ಹಾಕಿದ ಅಣ್ಣಂದಿರಾದ ಶಿವರಾಜ್ ಕುಮಾರ್ ಮತ್ತು ರಾಘವೇಂದ್ರ ರಾಜ್‌ಕುಮಾರ್.

ಪುನೀತ್ ರಾಜ್‌ಕುಮಾರ್ ಅವರನ್ನು ಕಳೆದುಕೊಂಡಿರುವುದು ನಮ್ಮ ಕನ್ನಡ ಚಲನಚಿತ್ರ ರಂಗಕ್ಕೆ ಅತಿ ದೊಡ್ಡ ನಷ್ಟ ಎಂದು ಹೇಳಬಹುದು ಹೌದು ಅಪ್ಪು ಅ’ಗ’ಲಿ’ದ ನಂತರ ಅದೆಷ್ಟೋ ಜನ ನೋವಿನ ಸಾಗರದಲ್ಲಿ ಇದ್ದಾರೆ ಎಂದೇ ಹೇಳಬಹುದು. ಅಭಿಮಾನಿಗಳು ಅಷ್ಟೇ ಅಲ್ಲದೆ ಅಪ್ಪು ಅವರ ಕುಟುಂಬಸ್ಥರು ಸಹ ಈ ಒಂದು ನೋವನ್ನು ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಪುನೀತ್ ರಾಜ್‌ಕುಮಾರ್ ಅವರು ತಮ್ಮ ಅಣ್ಣಂದಿರನ್ನು ಹೆಚ್ಚು ಪ್ರೀತಿಸುತ್ತಿದ್ದರು. ಅಪ್ಪು ಅವರು ನಮ್ಮನ್ನು ಅ’ಗ’ಲಿ’ದ ನಂತರ ಮೂರು ಸಿನಿಮಾಗಳು ರಿಲೀಸ್ ಆದವು ಎಲ್ಲ ಸಿನಿಮಾಗಳು ಸಹ … Read more

ಇದುವರೆಗೂ ಒಂದು ಹನಿ ಎಣ್ಣೆ ಮುಟ್ಟದ ಕನ್ನಡದ ಸ್ಟಾರ್ ಹೀರೋಗಳು ಯಾರು ಗೊತ್ತಾ?

ತೆರೆ ಮೇಲೆ ಕಾಣುವ ಹೀರೋಗಳು ಎಂದರೆ ನಾವು ನಿಜ ಜೀವನದಲ್ಲೂ ಕೂಡ ಅವರು ಹಾಗೆ ಇರುತ್ತಾರೆ ಎಂದು ಕೊಡುತ್ತೇವೆ. ಎಷ್ಟೋ ಜನರು ಇದಕ್ಕೆ ನಿಜ ಜೀವನದಲ್ಲಿ ವಿರುದ್ಧವಾಗಿರುತ್ತಾರೆ. ಯಾಕೆಂದರೆ ಅವರು ಕಲಾವಿದರುಗಳು ಅವರು ತೆರೆ ಮೇಲೆ ಬರಿ ಪಾತ್ರವನ್ನು ಅಷ್ಟೇ ಅನುಸರಿಸಿ ಆ ರೀತಿ ಅಭಿನಯ ಮಾಡುತ್ತಿರುತ್ತಾರೆ ಆದರೆ ತೆರೆ ಹಿಂದೆ ಅವರಿಗೊಂದು ವೈಯಕ್ತಿಕ ಬದುಕಿದೆ ಎಷ್ಟೋ ಜನ ಕಲಾವಿದರುಗಳು ತೆರೆ ಮೇಲೆ ಖಳನಾಯಕನಾಗಿ ಅಭಿನಯ ಮಾಡಿದರೂ ಕೂಡ ನಿಜ ಜೀವನದಲ್ಲಿ ತುಂಬಾ ಒಳ್ಳೆಯ ವ್ಯಕ್ತಿತ್ವ ಹೊಂದಿದ್ದರು. … Read more